![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 9, 2019, 3:05 AM IST
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ಪ್ರೌಢ ಶಾಲೆಗಳಿಗೆ ಕಳುಹಿಸಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಮುದ್ರಣ ದೋಷ, ವಿದ್ಯಾರ್ಥಿಗಳ ಫೋಟೋ ತಲೆಕೆಳಗಾಗಿರುವುದು ಸೇರಿ ಹಲವು ತಪ್ಪುಗಳು ಕಂಡು ಬಂದಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ಒಂದೇ ವಾರದಲ್ಲಿ ಫಲಿತಾಂಶ ನೀಡಿದ ಪರೀಕ್ಷಾ ಮಂಡಳಿಗೆ ಅಂಕಪಟ್ಟಿಯನ್ನು ಸರಿಯಾದ ಸಮಯಕ್ಕೆ ಪೂರೈಸಿಲ್ಲ. ಜತೆಗೆ ಅಂಕಪಟ್ಟಿಯಲ್ಲಿ ಸಾಕಷ್ಟು ದೋಷವಿದೆ ಎಂದು ವಿದ್ಯಾರ್ಥಿಗಳು ಮತ್ತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದರೆ, ಅಂಕಪಟ್ಟಿಯಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ದಂಡ ಕಟ್ಟು ವಂತೆ ಪ್ರೌಢ ಶಿಕ್ಷಣ ಮಂಡಳಿಯು ಶಾಲೆಗಳಿಗೆ ತಿಳಿಸಿದೆ. ಇದಕ್ಕೆ, ಶಾಲೆಗಳು ಮಕ್ಕಳಿಂದಲೇ ಹಣ ವಸೂಲಿ ಮಾಡಬೇಕಾಗಿದೆ. ಮಂಡಳಿಯ ಮುಖ್ಯಸ್ಥರು ಲೋಪ ದೋಷ ಗಮನಿಸದೆ ಮಕ್ಕಳಿಗೆ ಅಂಕಪಟ್ಟಿ ನೀಡಿದ್ದಾರೆ.
ಮಂಡಳಿಯ ಅಧಿಕಾರಿಗಳು ಮಾಡಿರುವ ತಪ್ಪಿಗೆ ಶಾಲೆಗಳು ದಂಡ ಕಟ್ಟಬೇಕೆಂದರೆ, ತಪ್ಪು ಮಾಡಿದ ಅಧಿಕಾರಿಗಳಿಗೆ ಶಿಕ್ಷೆ ಇಲ್ಲವೇ? ಎಂದು ಕರ್ನಾಟಕ ಖಾಸಗಿ ಪ್ರಾಥಮಿಕ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಪ್ರಶ್ನಿಸಿದ್ದಾರೆ. ದಂಡವಿಲ್ಲದೇ ಲೋಪ ಸರಿಪಡಿಸಿಕೊಡಲು ಒತ್ತಾಯಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.