ಸಾಮೂಹಿಕ ವಿವಾಹದಿಂದ ಸಿಬ್ಬಂದಿ ವೇತನಕ್ಕೆ ಸಮಸ್ಯೆ ಆಗಲ್ಲ


Team Udayavani, Mar 7, 2020, 3:06 AM IST

samoohika

ವಿಧಾನಪರಿಷತ್‌: ರಾಜ್ಯದ ಎ ದರ್ಜೆಯ 100 ದೇವಸ್ಥಾನಗಳಲ್ಲಿ ಮಾತ್ರ ಸಾಮೂಹಿಕ ವಿವಾಹ ನಡೆಸಲಿದ್ದು ಇದರಿಂದ ಸಿಬ್ಬಂದಿ ವೇತನಕ್ಕೆ ಸಮಸ್ಯೆ ಆಗುವುದಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

ಜೆಡಿಎಸ್‌ ಸದಸ್ಯ ಟಿ.ಎ.ಶರವಣ ಅವರು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡುವ ವೇಳೆ “ಭಕ್ತರು ಹುಂಡಿಗೆ ಹಾಕುವ ಹಣವನ್ನು ದೇವಸ್ಥಾನಗಳ ಜೀರ್ಣೋದ್ಧಾರ ಮಾಡಬೇಕೇ ವಿನಃ ಸಾಮೂಹಿಕ ವಿವಾಹಕ್ಕೆ ಉಪಯೋಗಿಸುವುದು ಸರಿಯಲ್ಲ. ಸರ್ಕಾರ ಸ್ವಂತ ಖರ್ಚಿನಿಂದ ಇದನ್ನು ಮಾಡಬೇಕು’ ಎಂದರು.

ಇದಕ್ಕೆ ಸಭಾ ನಾಯಕರೂ ಆದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿ, ಶೇ.35ಕ್ಕಿಂತ ಕಡಿಮೆ ಆದಾಯ ಮಿತಿ ಇರುವ ದೇವಸ್ಥಾನದ ಹಣ ವನ್ನು ಬಳಕೆ ಮಾಡಿಕೊಳ್ಳದೆ ಮುಜರಾಯಿ ಇಲಾಖೆ ಯಿಂದಲೇ ಆರ್ಥಿಕ ನೆರವು ನೀಡಿ ಉಚಿತ ಸಾಮೂಹಿಕ ವಿವಾಹ ನಡೆಸಲಾಗುವುದು. ಆರ್ಥಿಕ ವಾಗಿ ಬಲವಾಗಿರುವ ನೂರು ಎ ದರ್ಜೆ ದೇವ ಸ್ಥಾನಗಳ ಪೈಕಿ 3 ದೇಗುಲ ಹೊರತುಪಡಿಸಿ 97 ದೇಗುಲಗಳಲ್ಲಿ ಸಾಮೂಹಿಕ ವಿವಾಹ ಮಾಡಲಾಗುತ್ತದೆ ಎಂದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ 100 ಕೋಟಿ, ಕೊಲ್ಲೂರು ಮೂಕಾಂಬಿಕೆಯಿಂದ 60-80 ಕೋಟಿ, ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನ ದಿಂದ 35ರಿಂದ 40 ಕೋಟಿ, ಚಾಮುಂಡೇಶ್ವರಿ ದೇವಸ್ಥಾನ ದಿಂದ 40- 50 ಕೋಟಿ ಆದಾಯ ಬರುತ್ತದೆ. 190 ದೇವಸ್ಥಾನಗಳ ಪೈಕಿ 100 ಎ ದರ್ಜೆಯ ದೇಗುಲಗಳಲ್ಲಿರುವ ಹಣವನ್ನು ಮಾತ್ರ ಬಳಕೆ ಮಾಡುತ್ತಿದ್ದೇವೆ. ಆರ್ಥಿಕವಾಗಿ ಶಕ್ತಿ ಕಡಿಮೆ ಇರುವ ದೇವಸ್ಥಾನಗಳ ಹುಂಡಿ ಹಣವನ್ನು ಅಲ್ಲಿನ ಸಿಬ್ಬಂದಿ ವೇತನಕ್ಕೆ ಉಪಯೋಗಿಸಲಿದ್ದೇವೆಂದರು.

ಉಚಿತ ಸಾಮೂಹಿಕ ವಿವಾಹಕ್ಕೆ ಹಣಕಾಸಿನ ಕೊರತೆ ಇಲ್ಲ. ನಮ್ಮ ಇಲಾಖೆ ಇದೆಲ್ಲವನ್ನೂ ಭರಿಸಲು ಶಕ್ತವಾಗಿದೆ. ಈವರೆಗೂ ಸಾಮೂಹಿಕ ಮದುವೆ ಯಾಗಲು 2000ಕ್ಕೂ ಹೆಚ್ಚು ಅರ್ಜಿ ಬಂದಿವೆ. ವಿವಾಹ ವಾಗುವವರು ಸ್ಥಳದಲ್ಲಿಯೇ ನೋಂದಣಿ ಮಾಡಿಸಿ ಕೊಳ್ಳುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದೊಂದು ಪಾರದರ್ಶಕ ಕಾರ್ಯಕ್ರಮವಾಗಿದ್ದು, ಪಕ್ಷಬೇಧ ಮರೆತು ಎಲ್ಲರೂ ಸಹಕಾರ ನೀಡುತ್ತಿದ್ದಾರೆಂದರು.

ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ ಸದಸ್ಯೆ ಜಯಮಾಲಾ, ಇದೊಂದು ಅತ್ಯುತ್ತಮ ಕಾರ್ಯ ಕ್ರಮ. ತಾವೆಲ್ಲರೂ ಪಕ್ಷಬೇಧ ಮರೆತು ಬೆಂಬಲಿಸ ಬೇಕು. ವಿವಾಹವಾಗುವ ನೂತನ ವಧು ವರರಿಗೆ ಸ್ಥಳದಲ್ಲಿಯೇ ನೋಂದಣಿ ಮಾಡಿಸಿಕೊಳ್ಳಲು ಅನು ಕೂಲ ಕಲ್ಪಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.