![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 28, 2019, 7:03 AM IST
ಬೆಂಗಳೂರು: ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರನಟ ಸುದೀಪ್ ವಿರುದ್ಧ ಚಿಕ್ಕಮಗಳೂರಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ನಟ ಸುದೀಪ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧೀನ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ, ದೂರುದಾರ ದೀಪಕ್ ಮಯೂರ್ ಪಟೇಲ್ ಹಾಗೂ ಚಿಕ್ಕಮಗಳೂರು ತಾಲೂಕು ಮಲ್ಲಂದೂರು ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಏ.22ಕ್ಕೆ ಮುಂದೂಡಿತು.
ಸುದೀಪ್ ಅವರು ತಮ್ಮ ಕಿಚ್ಚ ಪ್ರೊಡಕ್ಷನ್ನ “ವಾರಸಾªರ’ ಧಾರಾವಾಹಿ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರು ತಾಲೂಕು ಬೈಗೂರಿನ ದೀಪಕ್ ಮಯೂರ್ ಅವರ ಕಾಫಿತೋಟ ಮತ್ತು ಪುರಾತನ ಮನೆಯನ್ನು ಬಳಸಿಕೊಂಡಿದ್ದರು.ಆದರೆ, ಚಿತ್ರಿಕರಣದ ವೇಳೆ ಸುದೀಪ್, ಸ್ಥಳದ ಬಾಡಿಗೆ ಪಾವತಿಸಿಲ್ಲ ಮತ್ತು ಸ್ಥಿರಾಸ್ತಿಗೆ ನಷ್ಟ ಉಂಟು ಮಾಡಿ¨ªಾರೆ ಎಂಬುದು ದೂರುದಾರ ದೀಪಕ್ ಮಯೂರ್ ಅವರ ಆರೋಪವಾಗಿದೆ. ಈ ಕುರಿತು ಚಿಕ್ಕಮಗಳೂರು 2ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅದಕ್ಕೆ ಈಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.