ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಸಾಧ್ಯತೆ
Team Udayavani, Apr 22, 2022, 9:15 PM IST
ಬೆಂಗಳೂರು: ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಶನಿವಾರದಿಂದ 4 ದಿನ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈಸುಳಿಗಾಳಿಯಿಂದ ರಾಜ್ಯದ ಹಲವೆಡೆ ಈಗಾಗಲೇ ಮಳೆ ಸುರಿಯುತ್ತಿದೆ. ಇದು ಏ.26ರ ವರೆಗೂ ಮುಂದುವರಿಯಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹವಾಮಾನ ತಜ್ಞ ಪ್ರಸಾದ್ ತಿಳಿಸಿದ್ದಾರೆ.
ಗುರುವಾರ ಸಂಜೆ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಉಡುಪಿ ಜಿಲ್ಲೆಯ ಕುಂದಾಪುರ, ಧಾರವಾಡ ಜಿಲ್ಲೆಯ ಅಣ್ಣಿಗೆರೆ ಸೇರಿದಂತೆ ಹಲವೆಡೆ 6 ಸೆಂ.ಮೀ. ಮಳೆಯಾಗಿದೆ.
ಶಿವಮೊಗ್ಗದ ಮಂಡಗದ್ದೆ, ದಾವಣೆಗೆರೆ, ಚಿತ್ರದುರ್ಗ, ಶಿರಸಿಸ ಕಲಬುರಗಿ, ಯಾದಗಿರಿ ಸೇರಿದಂತೆ ಹಲವು ಪ್ರದೇಶಗಳಲ್ಲಿಸಾಧಾರಣ ಮಳೆ ಸುರಿದಿದೆ. ಇದು ಇನ್ನೂ 4 ದಿನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು; ಆದರೆ ತೆರಿಗೆ…: ಉಪ್ಪಿ ಟ್ವೀಟ್ !
ಕರಾವಳಿ, ದಕ್ಷಿಣ ಒಳನಾಡು ಪ್ರದೇಶಗಳು, ಮಲೆನಾಡಿನ ಪಶ್ಚಿಮ ಘಟ್ಟ ಪ್ರದೇಶಗಳು ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಶನಿವಾರ ಒಂದೆರಡು ಕಡೆ ಮಳೆಯಾಗಲಿದೆ.
ಏ.24 ಮತ್ತು 25ರಂದು ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP vs Congress ; ಕೇಸ್ ಮೇಲೆ ಕೇಸ್
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.