![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 28, 2018, 12:47 PM IST
ಬೆಂಗಳೂರು: ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸುಪ್ರೀಂ ಕೋರ್ಟ್ನ ಐತಿಹಾಸಿಕ ತೀರ್ಪನ್ನು ಸಚಿವೆ ಜಯಮಾಲಾ ಅವರು ಸ್ವಾಗತಿಸಿ ಸಂಭ್ರಮ ಹೊರಹಾಕಿದ್ದಾರೆ.
ತೀರ್ಪು ಹೊರ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಯಮಾಲಾ ನಾನು ಮಹಿಳೆಯಾಗಿ ಹುಟ್ಟಿದ್ದಕ್ಕೆ ಸಾರ್ಥಕವಾಯಿತು. ಸಂವಿಧಾನ ಬರೆದವರಿಗೆ ನನ್ನ ಕೋಟಿ ಕೋಟಿ ನಮನಗಳು. ಇದೊಂದು ಐತಿಹಾಸಿಕ ಕ್ಷಣ ಎಂದು ಸಂತಸ ಹೊರ ಹಾಕಿದರು.
ದೇವರು ನಮಗೆ ಎಂದಿಗೂ ತಾರತಮ್ಯ ಮಾಡಿಲ್ಲ.ಆದರೆ ತಾರತಮ್ಯ ಧೋರಣೆಯಿಂದ ಮಹಿಳೆಯರು ತೀವ್ರವಾಗಿ ನೊಂದುಕೊಂಡಿದ್ದರು ಎಂದರು.
1987 ರಲ್ಲಿ ಶಬರಿಮಲೆ ದೇವಾಲಯದ ಗರ್ಭಗುಡಿಯನ್ನು ನಾನು ಪ್ರವೇಶಿಸಿದ್ದೆ ಎಂದು ಹೇಳಿಕೊಂಡಿದ್ದ ನಟಿ ಜಯಮಾಲಾ ವಿರುದ್ದ ಭಾರೀ ಟೀಕೆಗಳೂ ಕೇಳಿ ಬಂದಿದ್ದವು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.