![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 17, 2019, 12:31 AM IST
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಬಳಲಿಕೆಯಿಂದಾಗಿ ಸುಸ್ತು ಕಾಣಿಸಿಕೊಂಡಿದ್ದು, ಹೈದರಾಬಾದ್ನ ಓಝೋನ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಕುರುಬ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಹೈದರಾಬಾದ್ಗೆ ತೆರಳಿದ್ದ ವಿಶ್ವನಾಥ್ಗೆ ಶುಕ್ರವಾರ ಸಂಜೆ ಸ್ವಲ್ಪ ಸುಸ್ತು ಕಾಣಿಸಿಕೊಂಡಿತು. ತಕ್ಷಣ ಆಸ್ಪತ್ರೆಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡರು. ನಂತರ ವೈದ್ಯರು ವಿಶ್ರಾಂತಿಗೆ ಸೂಚಿಸಿದರು. ಆದರೆ, ಕೆಲವು ವಿದ್ಯುನ್ಮಾನ ಮಾಧ್ಯಮಗಳಲ್ಲಿ ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ಡಾ.ಸಿ.ಎನ್.ಮಂಜುನಾಥ್ ಅವರು ಹೈದರಾಬಾದ್ ಆಸ್ಪತ್ರೆ ವೈದ್ಯರ ಜತೆ ಸಂಪರ್ಕದಲ್ಲಿದ್ದಾರೆ ಎಂದು ಸುದ್ದಿ ಬಿತ್ತರವಾಗಿ ಅವರ ಅಭಿಮಾನಿಗಳು ಆತಂಕಗೊಂಡರು.
ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಎಚ್.ವಿಶ್ವನಾಥ್, “ಬಳಲಿಕೆಯಿಂದ ಸುಸ್ತು ಉಂಟಾಗಿತ್ತು. ಹೀಗಾಗಿ, ಆಸ್ಪತ್ರೆಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡೆ. ಈಗ ಬೆಂಗಳೂರಿಗೆ ವಿಮಾನದಲ್ಲಿ ಹೊರಟು ಬರುತ್ತಿದ್ದೇನೆ. ಆತಂಕ ಪಡುವ ವಿಚಾರವೇನೂ ಇಲ್ಲ. ನಾನು ಆರೋಗ್ಯವಾಗಿದ್ದೇನೆ’ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.