ತೆರಿಗೆ ಸಂಗ್ರಹ ಚೇತೋಹಾರಿ


Team Udayavani, Apr 2, 2021, 6:00 AM IST

ತೆರಿಗೆ ಸಂಗ್ರಹ ಚೇತೋಹಾರಿ

ಬೆಂಗಳೂರು: ಕೋವಿಡ್ ದಿಂದ ಆರ್ಥಿಕತೆ ಮೇಲೆ ಕವಿದಿದ್ದ ಕರಿನೆರಳು ಸರಿಯುತ್ತಿದೆ. ಇದಕ್ಕೆ ನಿದರ್ಶನವಾಗಿ 2020-21ರಲ್ಲಿ ರಾಜ್ಯ ಸರಕಾರಕ್ಕೆ ಸ್ವಂತ ತೆರಿಗೆ ಮೂಲದಿಂದ ಶೇ. 95ರಷ್ಟು ಆದಾಯ ಹರಿದುಬಂದಿದೆ. ಅಬಕಾರಿ ಸುಂಕದಲ್ಲಿ ಗುರಿಮೀರಿದ ಸಾಧನೆ ಆಗಿದ್ದು, 431 ಕೋ.ರೂ. ಹೆಚ್ಚುವರಿ ಆದಾಯ ಸಂಗ್ರಹವಾಗಿದೆ.

ಮಾರ್ಚ್‌ ತೆರಿಗೆ ಸಂಗ್ರಹ (ಕೋ.ರೂ.)

ಮೂಲ :    201920      202021

ವಾಣಿಜ್ಯ  :  5,191        7,914

ಅಬಕಾರಿ :     1,697.66 2,150.26

ಮುದ್ರಾಂಕ- ನೋಂದಣಿ  : 1,079       1,340

ಸಾರಿಗೆ : 530    647

ಭರ್ಜರಿ ಆದಾಯ :

1.19 ಲಕ್ಷ ಕೋ.ರೂ.

2020-21ರಲ್ಲಿ  4 ಸ್ವಂತ ತೆರಿಗೆ ಮೂಲದಿಂದ ಆದಾಯ

80,000 ಕೋ.ರೂ.

ವಾಣಿಜ್ಯ ತೆರಿಗೆ

23,131 ಕೋ.ರೂ.

ಅಬಕಾರಿ ಸುಂಕ

1.23 ಲಕ್ಷ  ಕೋ.ರೂ. ಜಿಎಸ್‌ಟಿ :

ಹೊಸದಿಲ್ಲಿ: ಜಿಎಸ್‌ಟಿ ಸಂಗ್ರಹದಲ್ಲಿ ಮತ್ತೂಮ್ಮೆ ದಾಖಲೆ ನಿರ್ಮಾಣವಾಗಿದ್ದು, ಕಳೆದ ತಿಂಗಳ ಅಂತ್ಯಕ್ಕೆ 1.23 ಲಕ್ಷ ಕೋ.ರೂ. ಜಿಎಸ್‌ಟಿ ಸಂಗ್ರಹಿಸಲಾಗಿದೆ. 2020ರ ಮಾ. 31ರ ಅಂತ್ಯಕ್ಕೆ ಹೋಲಿಸಿದರೆ ಶೇ. 27ರಷ್ಟು ಹೆಚ್ಚುವರಿ ಮೊತ್ತ ಈ ವರ್ಷ ಸಂಗ್ರಹವಾಗಿದೆ. 1 ಲಕ್ಷ ಕೋ.ರೂ.ಗಳಿಗಿಂತ ಹೆಚ್ಚು ಜಿಎಸ್‌ಟಿ ಸಂಗ್ರಹವಾಗುತ್ತಿರುವುದು 2020ರ  ಅಕ್ಟೋಬರ್‌ ಬಳಿಕ ಇದು ಸತತ 6ನೇ ಬಾರಿ.

ಹೆಚ್ಚಿದ ಎಫ್ಡಿಐ :

6,750 ಕೋ. ಡಾಲರ್‌

ಕಳೆದ ವಿತ್ತ ವರ್ಷದ 9 ತಿಂಗಳುಗಳಲ್ಲಿ ವಿದೇಶೀ ಹೂಡಿಕೆ

5,510 ಕೋ. ಡಾಲರ್‌

2019-20ನೇ ಸಾಲಿನಲ್ಲಿ ಡಿಸೆಂಬರ್‌ ವರೆಗೆ ಎಫ್ಡಿಐ

1,260 ಕೋ. ಡಾಲರ್‌

2008-2009ರಲ್ಲಿ ಹೂಡಿಕೆ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.