![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 27, 2022, 7:40 AM IST
ಮೈಸೂರು: ಎಸ್ಎಸ್ಎಲ್ಸಿ ಪಠ್ಯಕ್ರಮದ ವಿಚಾರದಲ್ಲಿ ಕೆಲವು ರಾಜಕೀಯ ಪಕ್ಷಗಳು ಹಾಗೂ ಎಡಪಂಥೀಯರು ಎಬ್ಬಿಸಿರುವ ಗದ್ದಲವನ್ನು ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಆಕ್ಷೇಪಿಸಿದ್ದಾರೆ.
ಎಸ್ಎಸ್ಎಲ್ಸಿ ಪಠ್ಯಕ್ರಮದ ವಿಚಾರದಲ್ಲಿ ಯಾವ ವಿಷಯಗಳನ್ನು ಸೇರಿಸಲಾಗಿದೆ, ಯಾವ ವಿಷಯಗಳನ್ನು ಕೈಬಿಡಲಾಗಿದೆ ಎಂಬ ಬಗ್ಗೆ ತಮಗೆ ತಿಳಿದಿಲ್ಲ. ಆದರೆ, ಒಂದಂತೂ ನಿಜ. ಏನು ಮಾಡಿದರೂ ವಿವಾದ ಎಬ್ಬಿಸುವ ಕೆಲವರು ಇದ್ದಾರೆ. ಏನು ಮಾಡಿದರೂ ಅದರಲ್ಲಿ ಏನಾದರೂ ಹುಳುಕು ಹುಡುಕುವ ಕೆಲಸವೇ ಅವರದು. ಅವರಿಗೆ ಬೇರೆ ಏನು ಕೆಲಸ ಇದೆ ಹೇಳಿ? ಎಂದು ಡಾ.ಎಸ್.ಎಲ್.ಭೈರಪ್ಪ ಅವರು ಗುರುವಾರ ಉದಯವಾಣಿಗೆ ಪ್ರತಿಕ್ರಿಯಿಸಿದರು.
ಕಾಲ ಕಾಲಕ್ಕೆ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆಯುತ್ತಾ ಬಂದಿದೆ. ಇತಿಹಾಸ ತಿಳಿದರೆ ಇತಿಹಾಸವನ್ನು ನಿರ್ಮಾಣ ಮಾಡಬಹುದು. ಅದರಂತೆ ಇತಿಹಾಸವನ್ನು ತಿಳಿಸುವ ಕೆಲಸ ಆಗಬೇಕು. ಇಂತಹ ಕೆಲಸಗಳನ್ನು ಸಮಿತಿಗಳು ಆಗಾಗ ಮಾಡುತ್ತವೆ. ಈ ಹಿಂದೆಯೂ ಸಾಕಷ್ಟು ವ್ಯತ್ಯಾಸಗಳಾಗಿವೆ. ಅದೇ ರೀತಿ ಪರಿಷ್ಕರಣೆ ವಿಚಾರ ಬಂದಾಗ ಚರ್ಚೆಗಳು ಸಹಜ.-ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.