![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 16, 2019, 3:00 AM IST
ಮಂಗಳೂರು: ರಾಜ್ಯದಲ್ಲಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಕೆಲವು ಪಠ್ಯಪುಸ್ತಕಗಳು ಇನ್ನೂ ಲಭ್ಯವಾಗಿಲ್ಲ. ಪಠ್ಯಪುಸ್ತಕವಿಲ್ಲದೆ ಪಾಠ ಕೇಳಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿದ್ದಾರೆ.
ಪ್ರಾಥಮಿಕ ಶಾಲೆಗಳಲ್ಲಿ 6ನೇ ತರಗತಿಗೆ ಕೆಲವು ಪಠ್ಯ ಮತ್ತು 2ನೇ ತರಗತಿಗೆ ಯಾವುದೇ ಪಠ್ಯಪುಸ್ತಕ ಈವರೆಗೆ ಬಂದಿಲ್ಲ ಎಂಬುದಾಗಿ “ಉದಯವಾಣಿ’ ವರದಿ ಮಾಡಿತ್ತು. ಈಗ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೂ ಕೆಲವು ಪಠ್ಯಪುಸ್ತಕಗಳು ಕೈಸೇರಿಲ್ಲ ಎಂಬುದು ಗೊತ್ತಾಗಿದೆ.
9ನೇ ತರಗತಿಗೆ ದೈಹಿಕ ಶಿಕ್ಷಣ ಪುಸ್ತಕ, ಕನ್ನಡ, ವಿಜ್ಞಾನ ಪಾರ್ಟ್-1 ಪುಸ್ತಕ ಮಾತ್ರ ಬಂದಿದ್ದು, ಉಳಿದಂತೆ ಇಂಗ್ಲಿಷ್, ಗಣಿತ, ವಿಜ್ಞಾನ ಪಾರ್ಟ್-2, ಸಮಾಜ ವಿಜ್ಞಾನ, ಹಿಂದಿ ಪುಸ್ತಕಗಳು ವಿದ್ಯಾರ್ಥಿಗಳಿಗೆ ದೊರಕಿಲ್ಲ. 10ನೇ ತರಗತಿಗೆ ಕನ್ನಡ ಪಠ್ಯ ಲಭ್ಯವಾಗಿಲ್ಲ.
ಪಠ್ಯಪುಸ್ತಕ ಇದುವರೆಗೆ ಉಗ್ರಾಣಕ್ಕೆ ಬಂದಿಲ್ಲ. ಲಭ್ಯವಾದ ತಕ್ಷಣ ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.