![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-415x237.jpg)
ಮೇಕೆದಾಟು ವಸ್ತುಸ್ಥಿತಿ ಮಾಹಿತಿ ಪಡೆದ ಡಿಸಿಎಂ
Team Udayavani, Jul 4, 2023, 6:20 AM IST
![ಮೇಕೆದಾಟು ವಸ್ತುಸ್ಥಿತಿ ಮಾಹಿತಿ ಪಡೆದ ಡಿಸಿಎಂ](https://www.udayavani.com/wp-content/uploads/2023/07/dk-a-620x455.jpg)
ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ಕುರಿತು ಸುದೀರ್ಘ ಸಭೆ ನಡೆಸಿದ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಯೋಜನೆಯ ಈಗಿನ ಒಟ್ಟಾರೆ ವಸ್ತುಸ್ಥಿತಿಯ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಸೋಮವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆಸಿದರು.
ಮುಖ್ಯವಾಗಿ ಮೇಕೆದಾಟು ಯೋಜನೆಯ ಈಗಿನ ಒಟ್ಟಾರೆ ಸ್ಥಿತಿಗತಿ ಏನು, ಯೋಜನೆ ಎಲ್ಲಿಗೆ ತಲುಪಿದೆ, ಕೇಂದ್ರ ಸರಕಾರದ ಹಂತದಲ್ಲಿ ಯೋಜನೆಯ ಬೆಳವಣಿಗೆ ಏನಾಗಿದೆ, ತಮಿಳುನಾಡು ಸರಕಾರ ಎತ್ತಿರುವ ಆಕ್ಷೇಪ ಮತ್ತು ಸುಪ್ರೀಂಕೋರ್ಟ್ ಮೆಟ್ಟಿಲೇರುವ ವಿಚಾರ ಸದ್ಯ ಏನಾಗಿದೆ, ಕೇಂದ್ರ ಸರಕಾರ ಮತ್ತು ತಮಿಳುನಾಡು ಸರಕಾರದ ಆಕ್ಷೇಪಗಳಿಗೆ ರಾಜ್ಯ ಸರಕಾರ ಕೊಟ್ಟಿರುವ ಉತ್ತರವೇನು, ರಾಜ್ಯ ಸರಕಾರ ಯೋಜನೆ ಸಂಬಂಧ ಈವರೆಗೆ ಕೈಗೊಂಡಿರುವ ರಾಜಕೀಯ -ತಾಂತ್ರಿಕ ಹಾಗೂ ಕಾನೂನು ಕ್ರಮ ಗಳೇನು ಮುಂತಾದವುಗಳ ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆದುಕೊಳ್ಳ ಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-415x237.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
![Dinesh-gundurao](https://www.udayavani.com/wp-content/uploads/2024/07/Dinesh-gundurao-150x90.jpg)
Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ
![CM-Siddaramaiah](https://www.udayavani.com/wp-content/uploads/2024/07/CM-Siddaramaiah-150x90.jpg)
Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
![7-sirsi](https://www.udayavani.com/wp-content/uploads/2024/07/7-sirsi-150x90.jpg)
ತುಂಬಿ ಹರಿಯುತ್ತಿರುವ ಚಂಡಿಕಾನದಿ;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ಮಾರ್ಗ ವ್ಯವಸ್ಥೆ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
![6-belthangady](https://www.udayavani.com/wp-content/uploads/2024/07/6-belthangady-150x90.jpg)
Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.