![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 18, 2022, 3:32 PM IST
ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಈ ಆದೇಶ ಹಿಜಾಬ್, ಕೇಸರಿ ಶಾಲಿಗೆ ಸಂಬಂಧಿಸಿದ್ದಾಗಿದೆ, ತಿಲಕ, ಕುಂಕುಮ, ಶಿಲುಬೆಗಳ ವಿಚಾರದಲ್ಲಿ ಹೈಕೋರ್ಟ್ ಏನೂ ಹೇಳಿಲ್ಲ, ವಿಷಯ ಡೈವರ್ಟ್ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕಂದಾಯ ಸಚಿವ ಅರ್ ಅಶೋಕ್ ಹೇಳಿದ್ದಾರೆ.
ವಿಜಯಪುರದ ಇಂಡಿ ಕಾಲೇಜಿನಲ್ಲಿ ಕುಂಕುಮಧಾರಿ ವಿದ್ಯಾರ್ಥಿಗೆ ಪ್ರವೇಶ ನಿರ್ಬಂಧ ಪ್ರಕರಣ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅತಿರೇಕದ ವ್ಯವಸ್ಥೆ. ಇಂಥ ಪ್ರಯತ್ನಗಳ ಮೇಲೆ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕಿದೆ ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯ ಬೆಂಬಲಿಗರಾಗಿದ್ದ, ಮಾಜಿ ಬಿಬಿಎಂಪಿ ಸದಸ್ಯ ಮಂಜುನಾಥ್ ಬಿಜೆಪಿ ಸೇರ್ಪಡೆ
ಕುಂಕು, ತಿಲಕ, ನಾಮ, ಶಿಲುಬೆ ಧಾರಣೆ ವಿಚಾರದಲ್ಲಿ ಸರ್ಕಾರವೂ ಯಾವುದೇ ಸೂಚನೆ, ಆದೇಶ ಮಾಡಿಲ್ಲ. ಇದು ಸೌಹಾರ್ದಯುತ ವಾತಾವರಣ ಕೆಡಿಸುವ ಪ್ರಯತ್ನ ಎಂದು ಹೇಳಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.