![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 22, 2019, 3:00 AM IST
ಬಂಟ್ವಾಳ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಆಂತರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಅವರ ಶಾಸಕರು ರಾಜೀನಾಮೆ ನೀಡಿದ್ದು, ಅದಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.
ಭಾನುವಾರ ಪೊಳಲಿಯಲ್ಲಿ ಪತ್ರಕರ್ತರ ಜತೆ ಮಾತನಾಡಿ, ಶಾಸಕರ ರಾಜೀನಾಮೆ ವಿಚಾರವಾಗಿ ಮೈತ್ರಿ ಸರಕಾರ ಬಿಜೆಪಿ ಮೇಲೆ ವೃಥಾ ಆರೋಪ ಹೊರಿಸುತ್ತಿದೆ. ಶಾಸಕರೇನೂ ಗುಟ್ಟಾಗಿ ರಾಜೀನಾಮೆ ಕೊಟ್ಟಿಲ್ಲ. ಓಡೋಡಿ ಬಂದು ಎರಡೆರಡು ಬಾರಿ ರಾಜೀನಾಮೆ ಕೊಟ್ಟಿದ್ದಾರೆ. ಪರಸ್ಪರ ಕಿತ್ತಾಟ, ಅಪನಂಬಿಕೆಯೇ ಬಲವಾಗಿರುವ ಹಿನ್ನೆಲೆಯಲ್ಲೇ ಸರಕಾರದ ವಿರುದ್ಧ ತಿರುಗಿ ಬಿದ್ದು ಆಡಳಿತ ಪಕ್ಷದ ಶಾಸಕರೇ ರಾಜೀನಾಮೆ ಕೊಟ್ಟಿದ್ದಾರೆ.
ಈ ದೋಸ್ತಿ ಸರಕಾರ ಬೇಡ ಎನ್ನುವ ಸಂದೇಶವನ್ನೂ ಅವರು ರಾಜ್ಯದ ಜನತೆಗೆ ನೀಡಿದ್ದಾರೆ ಎಂದರು. ವಿಶ್ವಾಸಮತ ಪ್ರಕ್ರಿಯೆಯನ್ನು ಜು.22ರಂದು ಮುಗಿಸುವುದಾಗಿ ಸ್ಪೀಕರ್ ತಿಳಿಸಿದ್ದು, ವಿಶ್ವಾಸಮತ ಪಡೆಯದೇ ಇದ್ದರೆ ಮೈತ್ರಿ ಸರಕಾರ ಬಿದ್ದು ಹೊಸ ಸರಕಾರ ರಚನೆಯ ಪ್ರಯತ್ನಗಳು ನಡೆಯಲಿವೆ ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.