Politics: ಸೈಟ್ ವಾಪಸ್ ನೀಡಿದ್ದು,ಪಾರ್ವತಿಯವರ ತ್ಯಾಗ ಮನೋಭಾವನೆ ತೋರಿಸುತ್ತೆ: ಡಿ. ಸುಧಾಕರ್


Team Udayavani, Oct 2, 2024, 1:00 PM IST

5-chitradurga

ಚಿತ್ರದುರ್ಗ: ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಾರೆ. ಅವರ ಅಧಿಕಾರಾವಧಿಯಲ್ಲಿ ಆಗಿದ್ದನ್ನು ಬಿಜೆಪಿಯವರು ಮರೆತಿದ್ದಾರೆ ಎಂದು ಸಚಿವ ಡಿ. ಸುಧಾಕರ್ ಹೇಳಿದರು.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಕೆಟ್ಟ ಮೇಲೆ ಬುದ್ದಿ ಬಂತು ಎಂಬ ಬಿ.ವೈ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಮುಂದುವರೆದು ಮಾತನಾಡಿ, ಅವರ ಅಧಿಕಾರದಲ್ಲಿ ಎಷ್ಟೋ ಕಡೆ ಲಂಚಾವತಾರ ತಾಂಡವ ಆಡುತ್ತಿತ್ತು. ಪತಿಗೆ ಚ್ಯುತಿ ಬರಬಾರದು ಅಂತಾ ಪಾರ್ವತಮ್ಮ ಸೈಟ್ ಹಿಂದಿರುಗಿಸಿದ್ದಾರೆ. ಅವರ ಭಾವನೆಗೆ ಬೆಲೆ ಕೊಡುವ ಕೆಲಸ ಕಾಂಗ್ರೆಸ್ ನಾಯಕರು‌ ಮಾಡ್ತೀವಿ ಎಂದರು.

ತಪ್ಪು ಮಾಡದ ಸಿದ್ದರಾಮಯ್ಯ ಸೈಟ್ ಯಾಕೆ ವಾಪಸ್ ಕೊಟ್ಟರು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡದ ಅವರು, ಆಪಾದನೆ ಬಂದ ಹಿನ್ನೆಲೆ ಸೈಟ್ ಹಿಂದಿರುಗಿಸಿದ್ದಾರೆ. ಯಾರದ್ದೋ ಮಾತು ಕೇಳಿ ಸೀತಾ ಮಾತೆಯನ್ನು ವನವಾಸಕ್ಕೆ ಕಳಿಸಿದ್ದರು. ಆದರೆ ಸತ್ಯವನ್ನು ಯಾವತ್ತೂ ಮರೆಮಾಚಲು ಆಗಲ್ಲ ಎಂದು ಹೇಳಿದರು.

ಈಗ ಆಸ್ತಿ ಯಾವುದೂ ಬೇಡ ಎಂದು ಪಾರ್ವತಿಯವರೇ ಹೇಳಿದ್ದಾರೆ. ಮೂಡಾ ಕೇಸಲ್ಲಿ ಸಿದ್ದರಾಮಯ್ಯಮವರಿಗೆ ಏನೇನೂ ಆಗಲ್ಲ, ಸತ್ಯ ಯಾವತ್ತೂ ಬಾಳುತ್ತೆ, ಸತ್ಯ ಅಸತ್ಯವನ್ನು ಹೊಡೆದು ಹಾಕುತ್ತೆ. ಬಿಜೆಪಿಯವರು ದಿನಾಲೂ ಅಸತ್ಯ ಮಾತನಾಡ್ತಾರೆ, ಸತ್ಯ ಅದನ್ನೆಲ್ಲ ಹೊಡೆದು ಹಾಕುತ್ತೆ ಎಂದರು.

ಬಿಜೆಪಿಯವರು ಇಷ್ಟೆಲ್ಲ ಆಸ್ತಿ ಹೊಡೆದ್ರಲ್ಲ, ಒಂದು ದಿನ ವಾಪಸ್ ಕೊಟ್ರಾ..? ಜೈಲಿಗೆಲ್ಲಾ ಹೋದ್ರಲ್ಲ ಅಂತಾ ಮಾಜಿ ಸಿಎಂ ಯಡಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸಚಿವ ಡಿ. ಸುಧಾಕರ್ ಸೈಟ್ ವಾಪಸ್ ನೀಡಿದ್ದು, ಪಾರ್ವತಿಯವರ ತ್ಯಾಗ ಮನೋಭಾವನೆ ತೋರಿಸುತ್ತೆ ಎಂದು ಹೇಳಿದರು.

ದಸರಾ ಒಳಗೆ ಸಿಎಂ ರಾಜಿನಾಮೆ ನೀಡಿ, ಅರೆಸ್ಟ್ ಆಗ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅದು ಬಿಜೆಪಿ ನಾಯಕರ ತಿರುಕನ ಕನಸು ಎಂದರು.

ಮುಡಾದಲ್ಲಿ  4 ಸಾವಿರ ಸೈಟ್ ಅಕ್ರಮ ವರ್ಗಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಂಪೂರ್ಣ ತನಿಖೆಯಾಗಲಿ, ಸತ್ಯ ಹೊರ ಬರಲಿ ಎಂದು ಪಾರ್ವತಮ್ಮ ಹೇಳಿದ್ದಾರೆ. ಎಲ್ಲವೂ ಹೊರಬರಲಿ ಎಂದು ರೈಟಿಂಗ್ ನಲ್ಲಿ ಕೊಟ್ಟಿದ್ದಾರೆ ಎಂದು ಹೇಳಿದರು.

ದಲಿತ ಶಾಸಕರು ರಾತ್ರಿ ವೇಳೆ  ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡದ ಸಚಿವ ಡಿ. ಸುಧಾಕರ್, ಯಾವುದೂ ಏನೂ ಆಗಲ್ಲ. ಕಾಂಗ್ರೆಸ್ ನಲ್ಲಿ ದಲಿತ, ಮೈನಾರಿಟಿ, ಜನರಲ್ ಎಲ್ಲಾ ಒಂದೇ. ದಲಿತ ಸಿಎಂ ವಿಚಾರ ಸತ್ಯಕ್ಕೆ ದೂರವಾಗಿದ್ದು, ಹೈ ಕಮಾಂಡ್ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಟಾಪ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

1-pawan-kalyana

Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

1-wwwewq

MUDA ತನಿಖೆ; ಮಹಾತ್ಮ ಗಾಂಧಿ ಅವರ ಜೀವನ ನನಗೆ ಧೈರ್ಯ ನೀಡಿದೆ: ಸಿದ್ದರಾಮಯ್ಯ

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

10-shirva

Shirva: ಬಂಟಕಲ್ಲು ರಕ್ತದಾನ ಶಿಬಿರ- ರಕ್ತದಾನದಿಂದ ಜೀವ ಉಳಿಸುವ ಕಾರ್ಯ: ಕಾಪು ತಹಶೀಲ್ದಾರ್‌

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.