ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗ ಮಾಡಿ ಆದೇಶಿಸಿದ ರಾಜ್ಯ ಸರ್ಕಾರ


Team Udayavani, Oct 31, 2022, 11:15 PM IST

ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗ ಮಾಡಿ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರಕಾರ ಎಂಟು ಮಂದಿ ಐಎಎಸ್‌ ಹಾಗೂ 11 ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದ ಚಾರುಲತಾ ಸೋಮಲ್‌ ಅವರನ್ನು ದಿಲ್ಲಿಯ ಕರ್ನಾಟಕ ಭವನದ ಹೆಚ್ಚುವರಿ ಸ್ಥಾನಿಕ ಆಯುಕ್ತರನ್ನಾಗಿ ನಿಯೋಜಿಸಿದೆ ಮತ್ತು ರಾಜೀವ ಗಾಂಧಿ ಆರೋಗ್ಯ ವಿವಿ ರಿಜಿಸ್ಟ್ರಾರ್‌ ಆಗಿದ್ದ ಎಂ.ಆರ್‌. ರವಿಕುಮಾರ್‌ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಾನಕ್ಕೆ ವರ್ಗಾವಣೆಗೊಳಿಸಿದೆ.

ಜತೆಗೆ ಎಸ್‌.ಬಿ. ಶೆಟ್ಟಣ್ಣವರ್‌-ವ್ಯವಸ್ಥಾಪಕ ನಿರ್ದೇಶಕರು, ಹಟ್ಟಿ ಚಿನ್ನದ ಗಣಿ ಕಂಪೆನಿ ನಿಯಮಿತ, ಜೆ. ಮಂಜುನಾಥ್‌-ವಿಶೇಷ ಅಧಿಕಾರಿ ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿ, ಆರೋಗ್ಯ ಇಲಾಖೆ, ಅನ್ನಿಸ್‌ ಕಣ್ಮಣಿ ಜಾಯ್‌-ಹೆಚ್ಚುವರಿ ಆಯುಕ್ತೆ, ವಾಣಿಜ್ಯ ತೆರಿಗೆ, ಎಚ್‌.ಬಸವರಾಜೇಂದ್ರ-ಜಂಟಿ ಕಾರ್ಯದರ್ಶಿ, ಕೌಶಲಾಭಿವೃದ್ಧಿ ಇಲಾಖೆ, ಕವಿತಾ ಎಸ್‌. ಮಣ್ಣಿಕೇರಿ-ಆಯುಕ್ತೆ, ಕರ್ನಾಟಕ ಗೃಹ ಮಂಡಳಿ, ಬಿ.ವಿ. ವಾಸಂತಿ ಅಮರ್‌-ವಿಶೇಷ ಜಿಲ್ಲಾಧಿಕಾರಿ-3, ಬೆಂಗಳೂರು ನಗರ ಜಿಲ್ಲೆ (ಉತ್ತರ) ಗೆ ವರ್ಗಾವಣೆಗೊಳಿಸಲಾಗಿದೆ.

ಐಪಿಎಸ್‌ ಅಧಿಕಾರಿಗಳು
ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ(ಐಎಸ್‌ಡಿ), ಸೀಮಂತ್‌ ಕುಮಾರ್‌ ಸಿಂಗ್‌ (ಕೆಎಸ್‌ಆರ್‌ಪಿ), ಐಜಿಪಿ ಎಸ್‌.ರವಿ (ಗೃಹ ಇಲಾಖೆಯ ಕಾರ್ಯದರ್ಶಿ), ಎಸ್ಪಿ ಅಜಯ್‌ ಹಿಲೋರಿ (ಡಿಸಿಆರ್‌ಇ), ಜಿ.ಎಚ್‌. ಯತೀಶ್‌ ಚಂದ್ರ (ಸಿಸಿಬಿ ಡಿಸಿಪಿ-2), ವೈ. ಅಮರನಾಥ್‌ ರೆಡ್ಡಿ (ಗುಪ್ತಚರ ವಿಭಾಗ, ಕಲಬುರಗಿ), ಬಿ.ಎಲ್‌.ಶ್ರೀಹರಿ ಬಾಬು ಮತ್ತು ವಿ.ಜೆ.ಸಜೀತ್‌ ಹಾಗೂ ರಾಮ್‌ ಎಲ್‌ ಅರಸಿದ್ದಿ ( ಕರ್ನಾಟಕ ಲೋಕಾಯುಕ್ತ), ಡಾ| ವಿ.ಜೆ. ಶೋಭಾರಾಣಿ(ಬಿಎಂಟಿಎಫ್), ಬಾಬಾಸಾಬ್‌ ನೆಮಗೊಂಡ (ಗುಪ್ತಚರ ವಿಭಾಗ, ಬೆಳಗಾವಿ) ಇಲ್ಲಿಗೆ ವರ್ಗಾಯಿಸಲಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.