ನೂತನ ಯುವ ನೀತಿಯಲ್ಲಿ ಯುವ ವಿಕಾಸ ಇರಬೇಕು: ಸಚಿವ ಡಾ.ನಾರಾಯಣಗೌಡ
Team Udayavani, Apr 5, 2022, 7:22 PM IST
ಬೆಂಗಳೂರು: ಇಂದು ವಿಕಾಸಸೌಧದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ನೇತೃತ್ವದಲ್ಲಿ ನೂತನ ಯುವ ನೀತಿ 2021 ರಚನಾ ಸಮಿತಿ ಸಭೆ ನಡೆಯಿತು.
ನೂತನ ಯುವನೀತಿ 2021 ರೂಪಿಸಲು ಡಾ.ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿ ಕರಡು ವರದಿಯನ್ನು ಸಲ್ಲಿಸಿತು.
ಕರಡು ವರದಿಯಲ್ಲಿರುವ ಅಂಶಗಳ ಕುರಿತು ಸಚಿವ ಡಾ.ನಾರಾಯಣಗೌಡ ಅವರು, ಡಾ.ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದ ರಚನಾ ಸಮಿತಿ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಿದರು.
ಪ್ರತಿಯೊಬ್ಬ ಯುವಕ-ಯುವತಿಯರು ಕೇವಲ ಉದ್ಯೋಗಿಗಳಾಗದೇ ಉದ್ಯಮಿಗಳನ್ನಾಗಿ/ಆವಿಷ್ಕಾರದ ಪೇಟೆಂಟ್ ಪಡೆಯುವಂತರನ್ನಾಗಿಸುವತ್ತಾ ಮುನ್ನೋಟ ಇರಬೇಕು. ವೃತ್ತಿ ಕೌಶಲ್ಯ ತರಬೇತಿ, ಕೋರ್ಸ್ಗಳಿಗೆ ಸಂಬಂಧವಿಲ್ಲದಿದ್ದರೂ ಆಸಕ್ತಿ ಕ್ಷೇತ್ರದಲ್ಲಿ ತರಬೇತಿ/ಉದ್ಯೋಗ ನೀಡುವಂತಹ ಯೋಜನೆ ರೂಪುಗೊಳ್ಳಬೇಕು. ಕೃಷಿಯನ್ನು ಉದ್ಯಮವನ್ನಾಗಿಸಲು ಯುವ ಜನರಿಗೆ ಅತ್ಯಾಕರ್ಷಕವಾಗಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿಯಲ್ಲಿ ಹೇಳಬೇಕಿದೆ. ಯುವ ಸಮೂಹ ನಗರ ಕೇಂದ್ರಿತವಾಗುತ್ತಿರುವುದನ್ನು ವಿಕೇಂದ್ರಿಕರಣಗೊಳಿಸಲು ಮಾರ್ಗದರ್ಶನ ನೀಡುವ ಸಲಹೆಗಳನ್ನು ನೀಡಬೇಕಾಗುತ್ತದೆ. ಯುವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಂಡಿರುವ ಬೇರೆ-ಬೇರೆ ದೇಶಗಳ ನೀತಿಗಳ ಬಗ್ಗೆ ಅಧ್ಯಯನ ನಡೆಸಬೇಕಿದೆ. ಈ ಎಲ್ಲಾ ಅಂಶಗಳನ್ನು ನೂತನ ಯುವನೀತಿ 2021ರಲ್ಲಿ ಅಳವಡಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ
Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…
Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!
Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ
Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ
Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!
Bangalore Central Prison: ಸಾಕ್ಷಿ ಹೇಳದಂತೆ ಜೈಲಿನಿಂದಲೇ ಜೀವ ಬೆದರಿಕೆ!
Bengaluru: ನಾಯಿ ಮರಿಗಳ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿಡಿಗೇಡಿ ಚಾಲಕ
Bellary; ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.