ಖಗೋಳ ವಿಸ್ಮಯ ಮಿಸ್ ಮಾಡ್ಬೇಡಿ!


Team Udayavani, Jul 27, 2018, 4:39 PM IST

chandra.jpg

ಈ ಶತಮಾನದ ಅತ್ಯಂತ ಸುದೀರ್ಘ ಚಂದ್ರಗ್ರಹಣ ಶುಕ್ರವಾರ ರಾತ್ರಿಯಿಂದ ಶನಿವಾರ ನಸುಕಿನವರೆಗೆ ಸಂಭವಿಸಲಿದ್ದು, ಈ ಅತ್ಯಪರೂಪದ ವಿದ್ಯಮಾನ ವೀಕ್ಷಣೆಗಾಗಿ ಜನಸಾಮಾನ್ಯರು ಸೇರಿದಂತೆ ವಿಜ್ಞಾನಿಗಳು ಕೂಡಾ ಕಾತರರಾಗಿದ್ದಾರೆ. ಯಾಕೆಂದರೆ ಇಂದು ರಾತ್ರಿಯ ರಕ್ತವರ್ಣದ ಚಂದಿರನ ದರ್ಶನ ತಪ್ಪಿಸಿಕೊಂಡರೆ, ಇನ್ನು 104 ವರ್ಷ ಕಾಯಬೇಕು! (ಏನಿದು ರಕ್ತಚಂದಿರ?ಇನ್ನು 104 ವರ್ಷ ಕಾಯಬೇಕು)ಖಗ್ರಾಸ ಚಂದ್ರಗ್ರಹಣ ಇನ್ನು 2123ರಲ್ಲಿ ಸಂಭವಿಸಲಿದೆ. ರಾತ್ರಿ 11.43ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, 2.43ನಿಮಿಷಕ್ಕೆ ಗ್ರಹಣ ಪೂರ್ಣತೆ, ಬೆಳಗಿನ ಜಾವ 3.49ಕ್ಕೆ ಗ್ರಹಣ ಮೋಕ್ಷ ಕಾಲ. ಈ ಅತ್ಯಪರೂಪದ ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿ ವೀಕ್ಷಿಸಬಹುದಾಗಿದೆ.ಯಾವುದೇ ರೀತಿಯ ಹಾನಿಯಾಗುವುದಿಲ್ಲ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಅಷ್ಟೇ ಅಲ್ಲ ಖಗ್ರಾಸ ಚಂದ್ರಗ್ರಹಣದಿಂದ ಪ್ರಳಯ ಸಂಭವಿಸುತ್ತದೆ ಎಂಬುದು ಸತ್ಯಕ್ಕೆ ದೂರ ಎಂಬುದಾಗಿ ವಿಜ್ಞಾನಿಗಳ ಸ್ಪಷ್ಟನೆ. ಭಾರತವೂ ಸೇರಿದಂತೆ ಆಫ್ರಿಕಾ, ಯುರೋಪ್, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಅಮೆರಿಕದಲ್ಲಿ ಬ್ಲಡ್ ಮೂನ್ ಕಾಣಿಸಲಿದೆ.

ಟಾಪ್ ನ್ಯೂಸ್

5-belagavi

KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

Food

2024ರಲ್ಲಿ ಗೂಗಲ್ ನಲ್ಲಿ ಹೆಚ್ಚು ಹುಡುಕಲ್ಪಟ್ಟ ಟಾಪ್-10 ರೆಸಿಪಿ ಯಾವುದು ಗೊತ್ತಾ?

3-winter-foods

Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…

Priyana-Bag-Poli

Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!

Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ

Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್‌

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

5-belagavi

KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

Food

2024ರಲ್ಲಿ ಗೂಗಲ್ ನಲ್ಲಿ ಹೆಚ್ಚು ಹುಡುಕಲ್ಪಟ್ಟ ಟಾಪ್-10 ರೆಸಿಪಿ ಯಾವುದು ಗೊತ್ತಾ?

4-panaji

Panaji: ಡಿ.19 ರಂದು ಮುಕ್ತಿ ಸಂಗ್ರಾಮದಲ್ಲಿ ಹೋರಾಡಿದ ಹುತಾತ್ಮರಿಗೆ ಸನ್ಮಾನ, ಗೌರವ

3-winter-foods

Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…

Priyana-Bag-Poli

Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.