KSRTC… ಪ್ರಕೃತಿ ಪ್ರಿಯರಿಗೆ ಪ್ರವಾಸದ ಹಬ್ಬ: ಕೆಎಸ್ಸಾರ್ಟಿಸಿಯಿಂದ ಪ್ಯಾಕೇಜ್‌ ಟೂರ್‌


Team Udayavani, Aug 8, 2023, 11:52 AM IST

KSRTC… ಪ್ರಕೃತಿ ಪ್ರಿಯರಿಗೆ ಪ್ರವಾಸದ ಹಬ್ಬ: ಕೆಎಸ್ಸಾರ್ಟಿಸಿಯಿಂದ ಪ್ಯಾಕೇಜ್‌ ಟೂರ್‌

ಬೆಂಗಳೂರು: ಮುಂಗಾರು ಮಳೆಯಿಂದ ಪ್ರಕೃತಿ ಕಳೆಗಟ್ಟಿದ್ದು, ಅದರ ಸೌಂದರ್ಯ ವೀಕ್ಷಿಸಲು ಜನ ಮುಗಿಬೀಳುತ್ತಿದ್ದಾರೆ. ಈ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ಎರಡು ಪ್ರತ್ಯೇಕ ಪ್ಯಾಕೇಜ್‌ ಟೂರ್‌ಗಳನ್ನು ಘೋಷಿಸಿದ್ದು, ಕ್ರಮವಾಗಿ ಆ. 11 ಮತ್ತು 12ರಂದು ಕಾರ್ಯಾರಂಭ ಮಾಡಲಿವೆ. ಪ್ರತಿ ವಾರಾಂತ್ಯದ ದಿನಗಳಲ್ಲಿ ಸೇವೆ ಲಭ್ಯವಾಗ ಲಿದೆ. “ಬೆಂಗಳೂರು- ಜೋಗ ಜಲಪಾತ’ ಪ್ಯಾಕೇಜ್‌ ಟೂರ್‌ ಆ. 11ರಿಂದ ಶಿವಮೊಗ್ಗ, ಸಾಗರ ಮಾರ್ಗವಾಗಿ ಕಾರ್ಯಾರಂಭ ಮಾಡಲಿದೆ. ನಾನ್‌ ಎಸಿ ಸ್ಲೀಪರ್ ವಾಹನದೊಂದಿಗೆ ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಈ ಸೇವೆ ಲಭ್ಯವಾಗಲಿದೆ.

ಬೆಂಗಳೂರಿನಿಂದ ರಾತ್ರಿ 9.30ಕ್ಕೆ ಹೊರಟು, ಸಾಗರ, ವರದಹಳ್ಳಿ, ಇಕ್ಕೇರಿ, ಕೆಳದಿ, ಸಾಗರ ಮಾರ್ಗವಾಗಿ ಬೆಳಗಿನಜಾವ 5ಕ್ಕೆ ಜೋಗ ತಲುಪಲಿದೆ. ಪ್ರಯಾಣ ದರ ವಯಸ್ಕರಿಗೆ 2,500 ರೂ. ಹಾಗೂ 6ರಿಂದ 12 ವರ್ಷದ ಒಳಗಿನವರಿಗೆ 2,300 ರೂ. ನಿಗದಿಪಡಿಸಲಾಗಿದೆ. ಅದೇ ರೀತಿ, ಬೆಂಗಳೂರು- ಸೋಮನಾಥಪುರ- ತಲಕಾಡು- ಮಧ್ಯರಂಗ- ಭರಚುಕ್ಕಿ- ಗಗನಚುಕ್ಕಿಗೆ ಪ್ಯಾಕೇಜ್‌ ಟೂರ್‌ ಆ. 12ರಿಂದ ಆರಂಭಗೊಳ್ಳಲಿದ್ದು, ವಾರಾಂತ್ಯದ ದಿನಗಳಲ್ಲಿ (ಶನಿವಾರ ಮತ್ತು ಭಾನುವಾರ) ಈ ಸೇವೆ ಲಭ್ಯ ಇರಲಿದೆ. ಬೆಂಗಳೂರಿನಿಂದ ಬೆಳಗಿನಜಾವ 6.30ಕ್ಕೆ ಹೊರಡುವ ಬಸ್‌, ಮದ್ದೂರು, ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿ ವೀಕ್ಷಣೆಯೊಂದಗೆ ರಾತ್ರಿ 9ಕ್ಕೆ ಬೆಂಗಳೂರಿಗೆ ವಾಪಸ್‌ ಆಗಲಿದೆ. ಪ್ರಯಾಣ ದರ ವಯಸ್ಕರಿಗೆ 450 ರೂ. ಹಾಗೂ 6ರಿಂದ 12 ವರ್ಷದ ಒಳಗಿನವರಿಗೆ 300 ರೂ. ನಿಗದಿಪಡಿಸಲಾಗಿದೆ (ಪ್ರವೇಶ ಶುಲ್ಕವು ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ ಹೊರತುಪಡಿಸಿ) ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಮಾಹಿತಿಗೆ ಮೊ: 77609 90287 ಅಥವಾ 77609 90988 ಸಂಪರ್ಕಿಸಬಹುದು.

ಇದನ್ನೂ ಓದಿ: Doddaballapura: 5 ಲಕ್ಷದ ಚೆಕ್‌ ಅನ್ನು 65 ಲಕ್ಷ ಎಂದು ತಿದ್ದಿ ಸಿಕ್ಕಿಬಿದ್ದ ಮಧ್ಯವರ್ತಿ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.