![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Feb 2, 2024, 2:10 PM IST
ಬೆಂಗಳೂರು: ಸರ್ಕಾರದಲ್ಲಿ ಸಣ್ಣಪುಟ್ಟ ವರ್ಗಾವಣೆಗಳು ನಡೆಯುತ್ತಿವೆ ಎಂದು ಸ್ವತಃ ಆಡಳಿತ ಪಕ್ಷದ ಮುಖಂಡ ಮಾಜಿ ಸಚಿವ ಬಿ.ಶಿವರಾಂ ಆರೋಪಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾಗಿ ಎಂಟು ತಿಂಗಳು ಆಗಿದೆ. ಯಾವುದೇ ಕಾಮಗಾರಿಗಳು ಶುರುವಾಗಿಲ್ಲ. ಆದ್ದರಿಂದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಆಗಿಲ್ಲ. ಆದರೆ, ಸಣ್ಣಪುಟ್ಟ ವರ್ಗಾವಣೆಗಳು ನಡೆಯುತ್ತಿವೆ ಎಂದು ಹೇಳಿದರು.
ಇದು ರಾಜ್ಯಾದ್ಯಂತ ನಡೆಯುತ್ತಿಲ್ಲ. ಹಾಸನ ಜಿಲ್ಲೆಗೆ ಮಾತ್ರ ಸೀಮಿತವಾಗಿ ನಾನು ಹೇಳಿತ್ತಿದ್ದೇನೆ ಎಂದೂ ಅವರು ಸ್ಪಷ್ಟಪಡಿಸಿದರು. ವರ್ಗಾವಣೆಗಾಗಿ ಎಷ್ಟು ಪರ್ಸೆಂಟ್ ಎಂದು ಕೇಳಿದಾಗ, ಆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ಕೊಟ್ಟಿರುವುದನ್ನು ಒಪ್ಪಿಕೊಂಡ ಬಿ. ಶಿವರಾಂ, ನಾನು ಅದನ್ನು ಸ್ವಾಗತಿಸುತ್ತೇನೆ. ಬೇಡ ಅಂತ ಹೇಳುವುದಿಲ್ಲ. ಅವರು ಪಕ್ಷದ ಹಿತದೃಷ್ಟಿಯಿಂದ ಹೇಳಿರಬಹುದು. ಆದರೆ, ಒಬ್ಬರು ಸಚಿವರಾಗಿ ನಾನು ಹೈಕಮಾಂಡ್ ಗುಲಾಮರಲ್ಲ ಅಂತಾರೆ ಅದು ಏನಾಯ್ತು ಎಂದು ತೀಕ್ಷ್ಣವಾಗಿ ಕೇಳಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.