Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ
ರಾತ್ರಿ ನದಿ ನಡುವೆ ಇರುವ ಬಂಡೆ ಮೇಲೆ ಹೋಗಿ ಮಲಗಿದ್ದ!!
Team Udayavani, Oct 9, 2024, 10:00 AM IST
ಶಿವಮೊಗ್ಗ : ನಗರದ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಘಟನೆ ಬುಧವಾರ(ಅ9) ಬೆಳಗ್ಗೆ ನಡೆದಿದೆ.
ಶಿವಮೊಗ್ಗ ನಗರದ ಹಳೆ ಸೇತುವೆ ಪಕ್ಕದಲ್ಲಿರುವ ಬಂಡೆ ಮೇಲೆ ಸಿಲುಕಿದ್ದ ಗೋಪಾಲ್ (35) ಎಂಬ ವ್ಯಕ್ತಿಯನ್ನು ಅಗ್ನಿಶಾಮಕದಳ ಸಿಬಂದಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಸಂಕಷ್ಟಕ್ಕೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳ ಸಿಬಂದಿ ರಕ್ಷಣ ಕಾರ್ಯಾಚರಣೆಗಿಳಿದಿದ್ದಾರೆ. ಗೋಪಾಲ್ ಕಳೆದ ರಾತ್ರಿ ತುಂಗಾ ನದಿ ನಡುವೆ ಇರುವ ಬಂಡೆ ಮೇಲೆ ಹೋಗಿ ಮಲಗಿದ್ದ ಬೆಳಗ್ಗೆ ಎಚ್ಚರವಾದಾಗ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ದಡಕ್ಕೆ ಬರಲಾಗದೆ ಆತಂಕಕ್ಕೀಡಾಗಿದ್ದ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳ ಸಿಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬೋಟ್ ಮೂಲಕ ಕಾರ್ಯಾಚರಣೆ ನಡೆಸಿ ಗೋಪಾಲ್ನನ್ನು ರಕ್ಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Film Award: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ
Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ
Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!
Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶ
Internal Reservation: ಬಸವರಾಜ್ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !
Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ
High Court: ವಕೀಲರ ವಾಕ್ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್ ಕೌನ್ಸಿಲ್ಗೆ ಇಲ್ಲ
Arrested: ತ.ನಾಡಿನಿಂದ ಬಂದು ಲ್ಯಾಪ್ಟಾಪ್ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.