Bengaluru: ಉದಯವಾಣಿ ದೀಪಾವಳಿ ವಿಶೇಷಾಂಕ ಬಿಡುಗಡೆ
Team Udayavani, Oct 26, 2024, 12:13 AM IST
ಬೆಂಗಳೂರು: “ಉದಯವಾಣಿ’ ಹೊರತಂದಿರುವ ದೀಪಾವಳಿ ವಿಶೇಷಾಂಕ ಹಾಗೂ ರಾಜ್ಯ ಸರಕಾರದ 500 ದಿನಗಳ ಸಾಧನೆಯ ವಿಶೇಷ ಸಂಚಿಕೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ “ಉದಯವಾಣಿ’ ಜಾಹೀರಾತು ವಿಭಾಗದ ಹಿರಿಯ ವ್ಯವಸ್ಥಾಪಕ ಕೃಷ್ಣಪ್ಪ ಬಿ.ಕೆ., ಪ್ರಸರಣ ವಿಭಾಗದ ಉಪ ವ್ಯವಸ್ಥಾಪಕ ರಾಜಣ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.