ಉಜ್ಜೀವನ್ ಸ್ಮಾಲ್ ಫೈನಾನ್ಸ್ ನಿಂದ ಮಹಿಳೆರಿಗೆ “ಕರ್ತವ್ಯ ಪುನರಾರಂಭ ಅಭಿಯಾನ”


Team Udayavani, Mar 8, 2023, 9:51 PM IST

ಉಜ್ಜೀವನ್ ಸ್ಮಾಲ್ ಫೈನಾನ್ಸ್ ನಿಂದ ಮಹಿಳೆರಿಗೆ “ಕರ್ತವ್ಯ ಪುನರಾರಂಭ ಅಭಿಯಾನ”

ಬೆಂಗಳೂರು: ವಿವಿಧ ಸಕಾರಣಗಳಿಂದಾಗಿ ಸುದೀರ್ಘ ಬಿಡುವು ಪಡೆದಿದ್ದು, ಪ್ರಸ್ತುತ ತಮ್ಮ ಕಾರ್ಯಕ್ಷೇತ್ರಕ್ಕೆ ತೆರಳಿ ಕರ್ತವ್ಯ ನಿರ್ವಹಿಸಲು ಉತ್ಸುಕರಾಗಿರುವ ಮಹಿಳೆಯರಿಗೆ ಸಹಾಯಕಾರಿಯಾಗುವಂತಹ “ಕರ್ತವ್ಯ ಪುನರಾರಂಭ ಅಭಿಯಾನ” ಕಾರ್ಯಕ್ರಮವನ್ನು ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಪ್ರಕಟಿಸಿದೆ.

ಕಾರ್ಯಕ್ಷೇತ್ರದಲ್ಲಿ ವಿಭಿನ್ನತೆಯಲ್ಲಿ ಏಕತೆ ಮತ್ತು ಸಂಸ್ಥೆಯ ಬಗ್ಗೆ ಹೆಚ್ಚಿನ ಮುತುವರ್ಜಿಯನ್ನು ರೂಢಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ನಮ್ಮ ಬದ್ಧತೆಯಾಗಿದೆ.

ಬೆಂಗಳೂರಿನ ಕೋರಮಂಗಲದಲ್ಲಿರುವ ನಮ್ಮ ನೋಂದಾಯಿತ ಕಚೇರಿಯಿಂದ 3 ಕಿಲೋಮೀಟರ್ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದರ ಮುಖಾಂತರ ನಮ್ಮ ಬ್ಯಾಂಕ್ ನ ಉದ್ಯೋಗಿಗಳು ಮಹಿಳಾ ಸಬಲೀಕರಣವನ್ನು ಮತ್ತು ಅವರು ತಮ್ಮ ಬದುಕಿನ ಮುಂದಿನ ಮೆಟ್ಟಿಲನ್ನು ಇಡುವಲ್ಲಿ ಒಂದು ಸಾಧನವಾಗಿ ಉತ್ತೇಜಿಸುವ ನಿಟ್ಟಿನಲ್ಲಿ ಬೆಂಬಲ ವ್ಯಕ್ತಪಡಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

” ಕರ್ತವ್ಯ ಪುನರಾರಂಭ ಅಭಿಯಾನ ” ಕಾರ್ಯಕ್ರಮದ ಭಾಗವಾಗಿ ಉಜ್ಜೀವನ್ SFB ಯು ತಮ್ಮ ಕರ್ತವ್ಯಕ್ಕೆ ಮರಳುವ ಮಹಿಳೆಯರಿಗಾಗಿ ಹೊಸ ನೇಮಕಾತಿ ಮತ್ತು ಉದ್ಯೋಗಕ್ಕಾಗಿ ಶಿಫಾರಸು ಅಭಿಯಾನವನ್ನು ಸಹ ಪ್ರಕಟಿಸಿತು. ಹೊಸ ನೇಮಕಾತಿ ಅಭಿಯಾನವನ್ನು ಬ್ಯಾಂಕ್ ನ ಎಲ್ಲ ಶಾಖೆಗಳಲ್ಲಿ ಹಮ್ಮಿಕೊಳ್ಳಲಾಗುವುದು ಮತ್ತು ಇದು ಸಮಾಜದ ಎಲ್ಲ ಮಜಲಿನ ವಿಭಿನ್ನ ಹಿನ್ನೆಲೆಯುಳ್ಳ ಮಹಿಳೆಯರು ಉತ್ತೇಜಿತರಾಗಿ ಉದ್ಯೋಗಕ್ಕೆ ಅರ್ಜಿಸಲ್ಲಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ:ಗಾಂಧಿ ಮೌಲ್ಯಗಳು ಜಗತ್ತನ್ನು ಪ್ರೇರೇಪಿಸುತ್ತಿವೆ: ಸಬರಮತಿ ಆಶ್ರಮಕ್ಕೆ ಆಸ್ಟ್ರೇಲಿಯ ಪ್ರಧಾನಿ 

ಟಾಪ್ ನ್ಯೂಸ್

Situation not back to normal in East Ladakh: Army

Ladakh; ಪೂರ್ವ ಲಡಾಕ್‌ನಲ್ಲಿ ಪರಿಸ್ಥಿತಿ ಸಾಮಾನ್ಯಕ್ಕೆ ಮರಳಿಲ್ಲ: ಸೇನೆ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

congress letter to election commission asking parole of Dera chief!

Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್‌ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

vijayaendra

MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

araga

Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Situation not back to normal in East Ladakh: Army

Ladakh; ಪೂರ್ವ ಲಡಾಕ್‌ನಲ್ಲಿ ಪರಿಸ್ಥಿತಿ ಸಾಮಾನ್ಯಕ್ಕೆ ಮರಳಿಲ್ಲ: ಸೇನೆ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

jairam ramesh

Jairam Ramesh; ಇ.ಡಿ. ಬಳಸಿ ಕೇಂದ್ರದಿಂದ ದಾಳಿ: ಕಾಂಗ್ರೆಸ್‌ ಆಕ್ರೋಶ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

congress letter to election commission asking parole of Dera chief!

Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್‌ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.