ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ: 1.50 ಕೋಟಿ ಜನರು ಭಾಗಿ


Team Udayavani, Oct 28, 2022, 4:01 PM IST

ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ: 1.50 ಕೋಟಿ ಜನರು ಭಾಗಿ

ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕೋಟಿ ಕಂಠ ಗಾಯನ” ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, 1.50 ಕೋಟಿ ಜನರು ಕನ್ನಡದ ಹಾಡಿಗೆ ಧ್ವನಿಯಾಗಿದ್ದಾರೆ.

50 ದೇಶ, 29 ರಾಜ್ಯಗಳು ಸೇರಿದಂತೆ ವಿಶ್ವದ ಉದ್ದಗಲದಿಂದ ಸ್ಪಂದನೆ ವ್ಯಕ್ತ ವಾಗಿದ್ದು ಕಂಠೀರವ ಸ್ಟೇಡಿಯಂನಲ್ಲಿ ಸುಮಾರು 50 ಸಾವಿರ ನಾಗರಿಕರು, ವಿದ್ಯಾರ್ಥಿಗಳು, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಸುನಿಲ್ ಕುಮಾರ್, ಆರ್.ಅಶೋಕ, ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಿದ್ದರು.

ನೆಲ, ಜಲ, ಆಕಾಶದಲ್ಲೂ ಗೀತ ಗಾಯನ ನಡೆದಿದ್ದು, ಬೆಂಗಳೂರಿನಿಂದ ಗ್ವಾಲಿಯರ್ ಗೆ ತೆರಳುವ ಸ್ಪೈಸ್ ಜೆಟ್ ವಿಮಾನದಲ್ಲಿ, ಮಲ್ಪೆ ಬೀಚ್, ಕೇಂದ್ರ ಕಾರಾಗೃಹಗಳು, ಮೈಸೂರು ಅರಮನೆ ಮುಂಭಾಗ ಸೇರಿದಂತೆ ಹತ್ತು ಸಾವಿರ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜನೆಯಾಗಿತ್ತು.

ಆರು ಗೀತೆ: ಅಕ್ಟೋಬರ್‌ 28ರಂದು ಬೆಳಗ್ಗೆ ನಡೆದ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” , ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು,  ಡಾ.ಚನ್ನವೀರ ಕಣವಿ ಅವರ “ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ“, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ “ , ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ“ ಹಾಗೂ ಡಾ. ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು“ ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗಿತ್ತು. ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭಾಗವಹಿಸಿದ್ದರು.

ಬಾರದ ಚಿತ್ರರಂಗ: ಇಷ್ಟೆಲ್ಲ ಅದ್ದೂರಿಯಾಗಿ ರಾಜ್ಯಾದ್ಯಂತ ಕಾರ್ಯಕ್ರಮ ನಡೆದರೂ ಕನ್ನಡ ಚಲನಚಿತ್ರ ರಂಗ ಮಾತ್ರ ಇಂದೂ ಭಾಗಿಯಾಗಿರಲಿಲ್ಲ. ಈ ಬಗ್ಗೆ ಸರ್ಕಾರದಿಂದ ವ್ಯಾಪಕ ಬೇಸರ ವ್ಯಕ್ತವಾಗಿದೆ.

ಟಾಪ್ ನ್ಯೂಸ್

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು

Heavy Rain ದ.ಕ.ದಲ್ಲಿ ಬಿರುಸಿನ ಗಾಳಿ-ಮಳೆ; ಕೆಲವೆಡೆ ಹಾನಿ

Heavy Rain ದ.ಕ.ದಲ್ಲಿ ಬಿರುಸಿನ ಗಾಳಿ-ಮಳೆ; ಕೆಲವೆಡೆ ಹಾನಿ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Dr. Veerendra Heggade ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅಗತ್ಯ

Dr. Veerendra Heggade ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅಗತ್ಯ

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

1-a-abhay-aaa-euro

Copa America Football: ಬಲಿಷ್ಠ ಬ್ರಝಿಲ್‌ಗೆ ಉರುಳಾದ ಉರುಗ್ವೆ

1-tre

Football ಯೂರೋ ಕಪ್‌: ಇಂಗ್ಲೆಂಡ್‌-ನೆದರ್ಲೆಂಡ್ಸ್‌ ಸೆಮಿ ಸೆಣಸಾಟ

1-a-abhay

Wimbledon: ಕ್ವಾರ್ಟರ್‌ ಫೈನಲ್‌ಗೆ ಪೌಲಿನಿ, ಅಲ್ಕರಾಜ್‌

1-a-abhay-aaa

Asian ಡಬಲ್ಸ್‌ ಸ್ಕ್ವಾಶ್‌: ಅಭಯ್‌ಗೆ ಅವಳಿ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.