![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-415x256.jpg)
ಮೇಲ್ಮನೆ ಟಿಕೆಟ್: ಮುಂದುವರಿದ ಗೃಹ ಸಚಿವರ ಅಸಮಾಧಾನ
Team Udayavani, May 30, 2024, 12:40 AM IST
![ಮೇಲ್ಮನೆ ಟಿಕೆಟ್: ಮುಂದುವರಿದ ಗೃಹ ಸಚಿವರ ಅಸಮಾಧಾನಮೇಲ್ಮನೆ ಟಿಕೆಟ್: ಮುಂದುವರಿದ ಗೃಹ ಸಚಿವರ ಅಸಮಾಧಾನ](https://www.udayavani.com/wp-content/uploads/2024/05/par-a-620x365.jpg)
ಬೆಂಗಳೂರು: ಮೇಲ್ಮನೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಮುಂದುವರಿದಿದ್ದು, ಟಿಕೆಟ್ ಹಂಚಿಕೆಯಲ್ಲಿ ನಮ್ಮ ಸಲಹೆಯನ್ನು ಕೇಳಿಲ್ಲ. ಎಷ್ಟು ಅರ್ಜಿಗಳು ಬಂದಿವೆ ಅಂತನೂ ಗೊತ್ತಿಲ್ಲ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ಪಕ್ಷಕ್ಕಾಗಿ ದುಡಿದಿ¨ªಾರೋ, ಯಾವ ಸಮುದಾಯ ಪಕ್ಷದ ಜತೆ ನಿಂತಿದೆಯೋ ಅಂತಹವರಿಗೆ ಅವಕಾಶ ಕಲ್ಪಿಸಬೇಕು. ಪಕ್ಷಕ್ಕಾಗಿ ಕೆಲಸ ಮಾಡಿದ ಅನೇಕರಿಗೆ ಅನುಭವ ಇರುತ್ತದೆ. ಅಂತಹವರೊಂದಿಗೆ ಸಮಾಲೋಚಿಸಿ ಅಭಿಪ್ರಾಯ ಪಡೆಯಬೇಕಿತ್ತು ಎಂದು ಹೇಳಿದರು.
ಟಿಕೆಟ್ ಹಂಚಿಕೆ ವಿಚಾರದಲ್ಲಿ ನಮ್ಮ ಸಲಹೆಯನ್ನಂತೂ ಕೇಳಿಲ್ಲ. ಎಷ್ಟು ಅರ್ಜಿಗಳು ಬಂದಿವೆ ಅಂತನೂ ಗೊತ್ತಿಲ್ಲ. ಏಳು ಸ್ಥಾನಗಳು ನಮ್ಮ ಪಕ್ಷಕ್ಕೆ ಬರುತ್ತವೆ. 300 ಅರ್ಜಿ ಬಂದಿವೆ ಎಂಬುದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಆಯ್ಕೆ ಮಾಡುವುದು ಕಷ್ಟದ ಕೆಲಸ. ಉನ್ನತ ಮಟ್ಟದ ಸಮಿತಿ, ಅದರ ಜತೆ ಚರ್ಚಿಸಿದರೆ ಸಲಹೆಗಳು ಬರುತ್ತವೆ. ಆದರೆ, ಈಗ ಕಮಿಟಿ ರಚಿಸುವ ಸಮಯ ಮೀರಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜತೆಗೆ ನನ್ನ ಹೇಳಿಕೆಯನ್ನು ಯಾರೂ ತಪ್ಪಾಗಿ ಅಥೆìçಸಿಕೊಳ್ಳಬೇಕಾದ ಅಗತ್ಯ ಇಲ್ಲ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ ಎಂದರು.
ಟಾಪ್ ನ್ಯೂಸ್
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
![3-Shivamogga](https://www.udayavani.com/wp-content/uploads/2024/06/3-Shivamogga-150x90.jpg)
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
![2-gadag](https://www.udayavani.com/wp-content/uploads/2024/06/2-gadag-150x90.jpg)
Gadag: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು
![ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!](https://www.udayavani.com/wp-content/uploads/2024/06/adike-150x80.jpg)
PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.