UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

ಯುಪಿಎಸ್ಸಿ ಬರೆಯಲಿರುವ 102 ಮಂದಿ ನಿಟ್ಟುಸಿರು; ಇನ್ನೆರಡು ದಿನಗಳಲ್ಲಿ ದಿನಾಂಕ ನಿಗದಿ: ಸಚಿವ ಪರಂ

Team Udayavani, Sep 13, 2024, 6:55 AM IST

UPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆUPSC ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು: ಅಭ್ಯರ್ಥಿಗಳಿಗೆ ಆಗುತ್ತಿದ್ದ ಅನನು ಕೂಲ ಮತ್ತು ಆ ಸಂಬಂಧ ನ್ಯಾಯಾ ಲಯದ ಸೂಚನೆ ಮೇರೆಗೆ ಸರಕಾರ ಕೊನೆಗೂ ಮತ್ತೂಮ್ಮೆ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ.

ಇದರೊಂದಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆಯಲಿರುವ 102 ಅಭ್ಯರ್ಥಿಗಳು ನಿಟ್ಟುಸಿರು ಬಿಡು ವಂತಾಗಿದೆ. ಸೂಕ್ತ ದಿನಾಂಕ ವನ್ನು ಒಂದೆರಡು ದಿನಗಳಲ್ಲಿ ಪ್ರಕ ಟಿಸ ಲಾಗುವುದು ಎಂದು ಗೃಹ ಸಚಿವ ಡಾ| ಪರಮೇಶ್ವರ್‌ ಹೇಳಿದ್ದಾರೆ.

402 ಪಿಎಸ್‌ಐಗಳ ನೇಮಕಾತಿಗಾಗಿ ಸೆ. 22ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿ ವೇಳಾಪಟ್ಟಿ ಯನ್ನೂ ಪ್ರಕಟಿಸಿತ್ತು.

ಆದರೆ ಅದೇ ದಿನ ಯುಪಿಎಸ್ಸಿ ಮುಖ್ಯ ಪರೀಕ್ಷೆ ನಡೆಯಲಿದೆ. ಪಿಎಸ್‌ಐ ನೇಮಕಾತಿಗೆ ಪರೀಕ್ಷೆ ಬರೆಯಲಿರುವ ರಾಜ್ಯದ 102 ಅಭ್ಯರ್ಥಿಗಳು ಕೂಡ ಯುಪಿಎಸ್ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಿಂದ ನೂರಾರು ಜನ ಅವಕಾಶ ವಂಚಿತರಾಗಲಿದ್ದು, ಕೂಡಲೇ ಪರೀಕ್ಷೆ ಮುಂದೂಡುವಂತೆ ಒತ್ತಾಯ ಕೇಳಿಬಂದಿತ್ತು.

ಮಂಗಳವಾರವಷ್ಟೇ ಯುಪಿಎಸ್ಸಿ ಮುಖ್ಯ ಪರೀಕ್ಷೆ ಹಾಗೂ ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳ ನಿಯೋಗ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಅವರನ್ನು ಭೇಟಿಯಾಗಿ ಪರೀಕ್ಷೆ ಮುಂದೂಡಿಕೆಗೆ ಮನವಿ ಮಾಡಿತ್ತು. ಆಗ ಸಚಿವರು “ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ’ ಹೇಳಿದ್ದರು.

ಬೆನ್ನಲ್ಲೇ ಸರಕಾರ ಗುರುವಾರ ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿರುವುದಾಗಿ ಸ್ಪಷ್ಟಪಡಿಸಿದೆ. ಈ ಮಧ್ಯೆ ಹಲವು ಬಾರಿ ನಾನಾ ಕಾರಣಗಳಿಂದ ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿಕೆಯಾಗಿದೆ. ಈಗ ಮತ್ತೆ ಮುಂದೂಡಿಕೆಯಾದರೆ ಮುಂದಿನ 6 ತಿಂಗಳು ಯಾವುದೇ ದಿನಾಂಕಗಳಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.

ಮುಂದೂಡಿಕೆ ಗೊಂದಲ!
ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿಕೆಯಲ್ಲೂ ಸರಕಾರ ಗುರುವಾರ ಗೊಂದಲ ಸೃಷ್ಟಿಸಿತು. ಆರಂಭದಲ್ಲಿ ಡಾ| ಪರಮೇಶ್ವರ್‌, “ಸೆ. 22ಕ್ಕೆ ನಡೆಯಬೇಕಿದ್ದ ಪರೀಕ್ಷೆ ಸೆ. 28ಕ್ಕೆ ಮುಂದೂಡಲಾಗಿದೆ’ ಎಂದಿದ್ದರು. ಆ ದಿನವೂ ಯುಪಿಎಸ್ಸಿ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾದ ಅನಂತರ ಮತ್ತೆ ಮುಂದೂಡಲಾಯಿತು.

ಟಾಪ್ ನ್ಯೂಸ್

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Delhi CM; Aim to make Kejriwal CM again: Atishi

Delhi CM; ಕೇಜ್ರಿವಾಲ್‌ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.