Valmiki Scam; ನಾಗೇಂದ್ರ ಮಾತ್ರವಲ್ಲ, ಇನ್ನೂ ದೊಡ್ಡವರಿದ್ದಾರೆ: ವಿಜಯೇಂದ್ರ
Team Udayavani, Jul 11, 2024, 11:45 PM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರದಲ್ಲಿ ಕೇವಲ ಮಾಜಿ ಸಚಿವ ನಾಗೇಂದ್ರ ಮಾತ್ರವಲ್ಲ, ಇನ್ನೂ ದೊಡ್ಡ ದೊಡ್ಡವರ ಹೆಸರು ಹೊರಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರ ಜತೆಗೆ ಮಾತನಾಡಿ ಈ ಅಕ್ರಮದ ಬಗ್ಗೆ ಇ.ಡಿ. ತನಿಖೆ ನಡೆಸುತ್ತಿರುವುದನ್ನು ಬಲವಾಗಿ ಸಮರ್ಥಿಸಿಕೊಂಡರು. ಈ ಪ್ರಕರಣದಲ್ಲಿ ಕೇವಲ ನಾಗೇಂದ್ರ ಪಾತ್ರ ಮಾತ್ರವಿಲ್ಲ. ಸ್ವಲ್ಪ ದಿನ ಕಾಯುತ್ತಿರಿ, ಇನ್ನೂ ದೊಡ್ಡ ದೊಡ್ಡವರ ಹೆಸರೇ ಆಚೆ ಬರುತ್ತದೆ ಎಂದರು.
ದಲಿತರಿಗೆ ಮೀಸಲಿಟ್ಟ 12 ಸಾವಿರ ಕೋಟಿ ಹಣವನ್ನು ಕಳೆದ ವರ್ಷ ಸಿದ್ದರಾಮಯ್ಯನವರು ಗ್ಯಾರಂಟಿಗೆ ವರ್ಗಾವಣೆ ಮಾಡಿಕೊಂಡಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.