![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 5, 2020, 3:05 AM IST
ಹೊಸಪೇಟೆ: ವಿಜಯನಗರ ಪ್ರತ್ಯೇಕ ಜಿಲ್ಲೆ ಆಗೋದು ಶತಃಸಿದ್ಧ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ, ಜಿಲ್ಲೆಯ ಎಲ್ಲ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಜಿಲ್ಲೆ ರಚನೆ ಮಾಡಲಾಗುವುದು ಎಂದು ಶಾಸಕ ಆನಂದ ಸಿಂಗ್ ಹೇಳಿದರು. ಹಂಪಿ ಉತ್ಸವ ಅಂಗವಾಗಿ ನಗರದಲ್ಲಿ ನಡೆದ ಜಿಲ್ಲಾಮಟ್ಟದ ಯುವಜನ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತ್ಯೇಕ ಜಿಲ್ಲಾ ರಚನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ. ಜ.10, 11ರಂದು ನಡೆಯಲಿರುವ ಹಂಪಿ ಉತ್ಸವದಲ್ಲಿ ವಿಜಯನಗರ ಜಿಲ್ಲೆೆಯಾಗುವ ಎಲ್ಲಾ ಸಾಧ್ಯತೆಯಿದ್ದು, ಈ ವಿಚಾರದಲ್ಲಿ ವಿಜಯನಗರ ಕ್ಷೇತ್ರದ ಆರಾಧ್ಯ ದೈವ ಹಂಪಿ ವಿರೂಪಾಕ್ಷೇಶ್ವರನ ಚಮತ್ಕಾಾರ ನಡೆಯಲಿದೆ ಎಂದು ಭವಿಷ್ಯ ನುಡಿದರು.
ರಾಜಸ್ಥಾನ ಉದಯಪುರ ಮಾದರಿಯಲ್ಲಿ ಹಂಪಿಯಲ್ಲಿ ಶಿಲ್ಪಗ್ರಾಮ ಸ್ಥಾಪನೆಗೆ ಚಿಂತನೆ ನಡೆದಿದೆ. ಈ ಮೂಲಕ ವಿಜಯನಗರ ಸಾಮ್ರಾಜ್ಯದ ಕಲೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆಯನ್ನು ಮತ್ತಷ್ಟು ಶ್ರೀಮಂತಗೊಳಿಸಲಾಗುವುದು. ಶಿಲ್ಪ ಗ್ರಾಮದಲ್ಲಿ ಸ್ಥಳೀಯ ಕಲಾವಿದರ ಕರಕುಶಲತೆ, ಗುಡಿ ಕೈಗಾರಿಕೆ, ಕಸೂತಿ, ಶಿಲ್ಪಕಲೆ ಹಾಗೂ ಚಿತ್ರಕಲೆಗಳಿಗೆ ಅವಕಾಶ ಕಲ್ಪಿಸಿ ಹಂಪಿ ವೈಭವ ಮರುಕಳಿಸುವಂತೆ ಮಾಡಲಾಗುವುದು ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.