![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 25, 2022, 12:38 PM IST
ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ತಪ್ಪಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ವಿಲ್ಲ, ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್ .ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ವಿಜಯೇಂದ್ರಗೆ ಮುಂದೆ ಬೇರೆ ಬೇರೆ ಅವಕಾಶ ಗಳು ಇದ್ದಾವೆ
ಇವಾಗ ಬಿಜೆಪಿ ಉಪಾಧ್ಯಕ್ಷ ರಾಗಿದ್ದಾರೆ. ಮುಂದೆ ಅವಕಾಶ ಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ ಎಂದರು.
ಮುಂದಿನ ಚುನಾವಣೆ ವಿಜಯೇಂದ್ರ ಸ್ಪರ್ಧೆ ಬಗ್ಗೆ ಪ್ರಶ್ನಿಸಿದಾಗ, ಆ ಬಗ್ಗೆ ಇವಾಗಲೇ ಯಾಕೇ ಚರ್ಚೆ.ಸಂದರ್ಭ ಬಂದಾಗ ನೋಡೋಣ ಎಂದರು.
ಟಿಕೆಟ್ ತಪ್ಪಿಸಿದ್ದರಲ್ಲಿ ಬಿ.ಎಲ್.ಸಂತೋಷ್ ಅವರ ಪಾತ್ರ ಇದೆಯೇ ಎಂದು ಕೇಳಿದಾಗ, ಅದಕ್ಕೇನೂ ಸಂಬಂಧವಿಲ್ಲ. ಮಾಧ್ಯಮಗಳಲ್ಲಿ ಅನಗತ್ಯ ಸುದ್ದಿ ಹಬ್ಬಿಸಲಾಗಿದೆ.
ಇದನ್ನೂ ಓದಿ : ಶಿಕ್ಷಣವನ್ನ ಮಾತ್ರವಲ್ಲ, ಎಲ್ಲವನ್ನೂ ಬದಲಾವಣೆ ಮಾಡಿದ್ದೇವೆ : ಬಿ.ಸಿ.ನಾಗೇಶ್
ಪ್ರಧಾನಿ ನರೇಂದ್ರ ಮೋದಿ, ನಡ್ಡಾ ಅವರ ನೇತೃತ್ವದಲ್ಲಿ ಶೀಘ್ರದಲ್ಲಿ ಪಕ್ಷದಲ್ಲಿ ಕೆಲವು ಮಾರ್ಪಾಡುಗಳಾಗುವ ವಿಶ್ವಾಸವಿದೆ ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.