Karnataka BJP ನ. 15ರಂದು ವಿಜಯೇಂದ್ರ ಪದಗ್ರಹಣ
Team Udayavani, Nov 13, 2023, 12:09 AM IST
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ 11ನೇ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ. ವಿಜಯೇಂದ್ರ ಅವರು ನ. 15ರಂದು ಮಲ್ಲೇಶ್ವರದಲ್ಲಿರುವ ಪಕ್ಷದ ಪ್ರಧಾನ ಕಚೇರಿ “ಜಗನ್ನಾಥ ಭವನ’ದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಬುಧವಾರ ಬೆಳಗ್ಗೆ 10 ಗಂಟೆಗೆ ಪಕ್ಷದ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಂದ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ವಿಜಯೇಂದ್ರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸಮಾವೇಶ ಮುಂದೂಡಿಕೆ?
ನ. 16ರಂದು ಅರಮನೆ ಮೈದಾನದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದ ಬೃಹತ್ ಸಮಾವೇಶವನ್ನು ನವೆಂಬರ್ ಕೊನೆಯ ವಾರಕ್ಕೆ ಮುಂದೂಡಲಾಗಿದೆ. ನ. 30ರೊಳಗೆ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP vs Congress ; ಕೇಸ್ ಮೇಲೆ ಕೇಸ್
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.