![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 19, 2020, 6:31 AM IST
ಕೊಪ್ಪಳ: ಎಚ್.ವಿಶ್ವನಾಥ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ಸ್ಥಾನಮಾನ ಕೊಟ್ಟು ಗೌರವಿಸಲಿದೆ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, “ರಾಜ್ಯ ಕೋರ್ ಕಮಿಟಿಯಿಂದ ಹಲವರ ಹೆಸರು ಸೇರಿದಂತೆ ವಿಶ್ವನಾಥ ಹೆಸರೂ ಚರ್ಚೆಗೆ ಬಂದಿದ್ದವು. ಹೈಕಮಾಂಡ್ ಒಂದು ವಿಚಾರದಲ್ಲಿ ನಿರ್ಧಾರ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಆ ಅಭ್ಯರ್ಥಿಗಳನ್ನು ನಾವು ಒಪ್ಪಲಿದ್ದೇವೆ. ವಿಶ್ವನಾಥ್ ನಮ್ಮನ್ನು ಬೆಂಬಲಿಸಿ ಬಂದಿದ್ದಾರೆ. ಪಕ್ಷ ಅವರನ್ನು ಎಂದೂ ಕೈ ಬಿಡುವುದಿಲ್ಲ.
ಅವರಿಗೆ ಸೂಕ್ತ ಗೌರವ ಸಿಗಲಿದೆ. ಹೈಕಮಾಂಡ್ ಮಟ್ಟದಲ್ಲಿ ಏನು ನಡೆದಿದೆ ಎನ್ನುವ ವಿಚಾರವನ್ನು ನಾನು ಬಹಿರಂಗವಾಗಿ ಹೇಳಲು ಇಚ್ಛಿಸುವುದಿಲ್ಲ. ಪಕ್ಷ ಒಂದು ನಿರ್ಧಾರ ಕೈಗೊಂಡಿದೆ ಎಂದರೆ ನಾವು ಅದನ್ನು ಒಪ್ಪಲಿದ್ದೇವೆ’ ಎಂದರು. ರಾಜ್ಯಾದ್ಯಂತ ಇರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಸರ್ವೇ ನಡೆಸಿ ಪರಿಶೀಲಿಸಲಿದ್ದೇನೆ. ಹೊಸ ಕೈಗಾರಿಕೆ ನೀತಿಯಲ್ಲೂ ಈ ಅಂಶ ಪರಿಗಣಿಸಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎನ್ನುವ ಅಂಶ ಸೇರ್ಪಡೆಯಾಗಲಿದೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.