ನಮ್ಮ ಶಾಸಕರನ್ನು ಎಲ್ಲೇ ಕೂಡಿ ಹಾಕಿದರೂ ಕರೆ ತರುತ್ತೇವೆ ; ಡಿಕೆಶಿ


Team Udayavani, Jan 15, 2019, 5:22 AM IST

dks.jpg

ಬೆಂಗಳೂರು: ಆಪರೇಷನ್‌ ಕಮಲ ಭೀತಿಯಲ್ಲಿರುವ ಕಾಂಗ್ರೆಸ್‌ ಭಾರೀ ಪ್ರತಿತಂತ್ರಗಳನ್ನು ಹಣೆಯುತ್ತಿದ್ದು, ಅಸಮಾಧಾನಿತ ಶಾಸಕರನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಮತ್ತು ಸಚಿವ ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎನ್ನಲಾದ ಶಾಸಕರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಸಲುವಾಗಿ ಪ್ರತಿತಂತ್ರಗಳನ್ನು ಹಣೆಯುತ್ತಿದ್ದಾರೆ. 

 ಸಚಿವ ಡಿಕೆಶಿ ಭೇಟಿಯಾದ ಆನಂದ್‌ ಸಿಂಗ್‌

ಮಂಗಳವಾರ ಬೆಳಗ್ಗೆ  ವಿಜಯನಗರ ಕೈ ಶಾಸಕ ಆನಂದ್‌ ಸಿಂಗ್‌ ಅವರು ಸಚಿವ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದ್ದಾರೆ. 

ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನು ಕಾಂಗ್ರೆಸ್‌ ಬಿಡುಲುದಿಲ್ಲ ಎಂದು ಅವರು ಹೇಳಿದ್ದಾರೆ. 

ಡಿಕೆಶಿ ಕಿಡಿ 

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆಶಿ ಅವರು ನಮ್ಮ ಶಾಸಕರನ್ನು ಬಿಜೆಪಿಯವರು ಎಲ್ಲೇ ಅಡಗಿಸಿ ಇಟ್ಟರೂ ನಾವು ಕರೆತರುತ್ತೇವೆ.ಅಷ್ಟು ಶಕ್ತಿ ನಮಗೆ ಇದೆ ಎಂದು ಕಿಡಿ ಕಾರಿದ್ದಾರೆ. 

ಕೆ.ಸಿ.ವೇಣುಗೋಪಾಲ್‌ ರಣತಂತ್ರ 
ಆಪರೇಷನ್‌ ಕಮಲ ನಡೆಯುವ ಭಯದಲ್ಲಿರುವ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಕೆ.ಕೆ.ಗೆಸ್ಟ್‌ ಹೌಸ್‌ನಲ್ಲಿ ರಣತಂತ್ರಗಳನ್ನು ಹಣೆಯುತ್ತಿದ್ದಾರೆ. ಗೆಸ್ಟ್‌ ಹೌಸ್‌ಗೆ ಡಿಕೆಶಿ ಅವರು ಭೇಟಿ ನೀಡಿ ಮಾತುಕತೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Kapu ರಿಕ್ಷಾ ಮಾಲಕ ನೇಣಿಗೆ ಶರಣು

Kapu ರಿಕ್ಷಾ ಮಾಲಕ ನೇಣಿಗೆ ಶರಣು

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Maldievs

T20 ವಿಶ್ವಕಪ್‌ ವಿಜೇತರಿಗೆ ಮಾಲ್ಡೀವ್ಸ್‌ ಆಹ್ವಾನ

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

1-yuvi

Abhishek Sharma ಸೆಂಚುರಿ ಹೊಡೆದ್ದು ಗಿಲ್‌ ಬ್ಯಾಟ್‌ನಲ್ಲಿ!: ಸಂತಸಪಟ್ಟ ಯುವಿ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Kapu ರಿಕ್ಷಾ ಮಾಲಕ ನೇಣಿಗೆ ಶರಣು

Kapu ರಿಕ್ಷಾ ಮಾಲಕ ನೇಣಿಗೆ ಶರಣು

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.