Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

7 ಸ್ಥಾನಕ್ಕೆ 300ಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ

Team Udayavani, May 28, 2024, 9:30 PM IST

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

ಬೆಂಗಳೂರು: ಖಂಡಿತಾ ಡಾ. ಪರಮೇಶ್ವರ್‌ ಅವರ ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಶಿವಕುಮಾರ್‌ ಹೇಳಿದ್ದಾರೆ. ನವದೆಹಲಿಗೆ ತೆರಳುವ ಮುನ್ನ ಸೋಮವಾರ ರಾತ್ರಿ ಸಭೆ ಸೇರಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌, ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿಕೊಂಡು ಮಂಗಳವಾರ ಬೆಳಗ್ಗೆ ಒಟ್ಟಿಗೆ ದೆಹಲಿ ತಲುಪಿದರು. ಇದಕ್ಕೂ ಮುನ್ನ ಮಾತನಾಡಿದ ಡಿಸಿಎಂ, ಪರಮೇಶ್ವರ್‌ ಮಾತು ಕೇಳಿಯೇ ಕೇಳುತ್ತೇವೆ ಎಂದು ಹೇಳಿ ದೆಹಲಿಯತ್ತ ಪ್ರಯಾಣ ಬೆಳೆಸಿದರು.

300‌ಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಎಲ್ಲ ವರ್ಗದಲ್ಲೂ ಆಕಾಂಕ್ಷಿಗಳು ಇದ್ದಾರೆ. ಎಲ್ಲ ವರ್ಗಕ್ಕೂ ಕೊಡಲಾಗುವುದಿಲ್ಲ. ಇರುವುದೇ 7 ಸ್ಥಾನ. ಹಾಲಿ ಸದಸ್ಯರೂ ಇದ್ದಾರೆ. ಎಲ್ಲರೂ ಪಕ್ಷಕ್ಕಾಗಿ ದುಡಿದವರೇ ಇದ್ದಾರೆ. ಕೆಲವರಿಗೆ ಬ್ಲಾಕ್‌ ಮಟ್ಟದಲ್ಲಿ ಸ್ಥಾನ ಸಿಕ್ಕಿದೆ, ಕೆಲವರಿಗೆ ಜಿಲ್ಲಾ ಮಟ್ಟದಲ್ಲಿ ಸ್ಥಾನ ಸಿಕ್ಕಿದೆ. ಮಲೆನಾಡಿಗೂ ಕೊಡಬೇಕು, ಕರಾವಳಿಗೂ ಕೇಳುತ್ತಾರೆ, ಕಲ್ಯಾಣ, ಕಿತ್ತೂರು, ಬೆಂಗಳೂರು, ಮೈಸೂರು ಕರ್ನಾಟಕ ಎಲ್ಲ ಕಡೆ ಹಂಚಬೇಕು. ಕಷ್ಟಕರ ಸ್ಥಿತಿ ಇದೆ. ನೋಡೋಣ. ಖಂಡಿತಾ ಪರಮೇಶ್ವರ್‌ ಅವರ ಮಾತು ಕೇಳಿಯೇ ಕೇಳುತ್ತೇವೆ ಎಂದಷ್ಟೇ ಹೇಳಿದರು.

ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದವರು, ಸಾಮಾಜಿಕ ನ್ಯಾಯ ಎಲ್ಲವನ್ನೂ ನೋಡಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಮ್ಮದು ದೊಡ್ಡ ಪಕ್ಷ. ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆಕಾಂಕ್ಷಿಗಳೂ ಹೆಚ್ಚಿದ್ದಾರೆ. ಎಲ್ಲರ ಅಭಿಪ್ರಾಯ ಪಡೆದೇ ಆಯ್ಕೆ ಮಾಡುತ್ತಾರೆ. ಎಲ್ಲರಿಗೂ ಅವರವರ ಅಭಿಪ್ರಾಯ ಹೇಳುವ ಅವಕಾಶವೂ ಇದೆ.
– ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.