Western Ghat: ಸೆ. ಅಂತ್ಯದೊಳಗೆ ಕೇಂದ್ರಕ್ಕೆ ರಾಜ್ಯದ ನಿಲುವು

ಪಶ್ಚಿಮಘಟ್ಟ ಸೂಕ್ಷ್ಮಪ್ರದೇಶ: ಕೇಂದ್ರದ ಅಧಿಸೂಚನೆಗೆ ರಾಜ್ಯದಲ್ಲಿ ಸಂಪುಟ ಸಭೆ

Team Udayavani, Aug 29, 2024, 7:25 AM IST

Western Ghat: ಸೆ. ಅಂತ್ಯದೊಳಗೆ ಕೇಂದ್ರಕ್ಕೆ ರಾಜ್ಯದ ನಿಲುವು

ಬೆಂಗಳೂರು: ಪಶ್ಚಿಮ ಘಟ್ಟ ಸಂಬಂಧ ಆ.2ರಂದು ಕೇಂದ್ರ ಸರಕಾರ ಹೊರಡಿಸಿದ್ದ 6ನೇ ಅಧಿಸೂಚನೆಗೆ (ಕಸ್ತೂರಿ ರಂಗನ್‌ ಸಮಿತಿ ವರದಿ) ಸೆಪ್ಟಂಬರ್‌ ಅಂತ್ಯದ ಒಳಗೆ ರಾಜ್ಯದ ನಿಲುವು ತಿಳಿಸಲು ಉದ್ದೇಶಿ ಸಿದ್ದು, ಅದಕ್ಕೂ ಮುನ್ನ ಉದ್ದೇಶಿತ ಪಶ್ಚಿಮ ಘಟ್ಟದ 10 ಜಿಲ್ಲೆಗಳ ಜನ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿ ಸಲು ತೀರ್ಮಾನಿಸಲಾಗಿದೆ.

ವಿಧಾನಸೌಧದಲ್ಲಿ ಬುಧವಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ಯಲ್ಲಿ ಡಾ| ಎಚ್‌.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್‌, ದಿನೇಶ್‌ ಗುಂಡೂ ರಾವ್‌, ಮಧು ಬಂಗಾರಪ್ಪ, ಮಂಕಾಳ ವೈದ್ಯ ಭಾಗವಹಿಸಿದ್ದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.

ಪಶ್ಚಿಮಘಟ್ಟ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಎಲ್ಲ 10 ಜಿಲ್ಲೆಗಳ ಜನಪ್ರತಿ ನಿಧಿಗಳ ಅಭಿಪ್ರಾಯ ಸಂಗ್ರಹಿಸಿ, ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ,ಅಂತಿಮವಾಗಿ ಸಚಿವ ಸಂಪುಟಕ್ಕೆಶಿಫಾರಸು ಮಾಡಲು ತೀರ್ಮಾನಿಸಲಾ ಯಿತು. ಅಲ್ಲಿಂದ ಸೆಪ್ಟಂಬರ್‌ ಅಂತ್ಯದ ಒಳಗೆ ಕೇಂದ್ರ ಸರಕಾರ ಹೊರಡಿಸಿರುವ 6ನೇ ಅಧಿಸೂಚನೆಗೆ ತನ್ನ ನಿಲುವು ತಿಳಿಸಲು ನಿರ್ಧರಿಸಲಾಯಿತು.

ಷರತ್ತು ಮುಂದಿಟ್ಟು ನಿಲುವು
ಪ್ರಕಟ: ಸಚಿವ ಈಶ್ವರ ಖಂಡ್ರೆ
ಈ ವೇಳೆ ಈಶ್ವರ ಖಂಡ್ರೆ ಮಾತನಾಡಿ, ಪಶ್ಚಿಮಘಟ್ಟ ಪ್ರದೇಶದಲ್ಲಿ 1,533 ವಸತಿ ಪ್ರದೇಶಗಳಿದ್ದು, ಜನರ ಬದುಕಿಗೆ ಯಾವುದೇ ರೀತಿಯ ತೊಂದರೆಆಗದಂತೆ ನಿರ್ದಿಷ್ಟ ಷರತ್ತು ಮುಂದಿಟ್ಟು ಕೇಂದ್ರ ಸರಕಾರಕ್ಕೆ ಸೆಪ್ಟಂಬರ್‌ ಅಂತ್ಯದ ಒಳಗೆ ರಾಜ್ಯದ ನಿಲುವು
ತಿಳಿಸಬೇಕಾಗುತ್ತದೆ. ಅದಕ್ಕೂ ಮುನ್ನಅಂತಿಮವಾಗಿ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಬೇಕು ಎಂದರು.

ಏನಿದು ಪಶ್ಚಿಮಘಟ್ಟ ಅಧಿಸೂಚನೆ?
-ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚ.ಕಿ.ಮೀ. ಪ್ರದೇಶ ಪರಿಸರ ಸೂಕ್ಷ್ಮ ಪ್ರದೇಶ: ಕಸ್ತೂರಿ ರಂಗನ್‌ ಸಮಿತಿ ವರದಿ
-ಈಗಾಗಲೇ ರಾಜ್ಯ ಸರಕಾರದಿಂದ 16,632 ಚ.ಕಿ.ಮೀ. ಪ್ರದೇಶ ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ
-ಇದಕ್ಕಷ್ಟೇ ಸೀಮಿತಗೊಳಿಸಿ ಕೇಂದ್ರದ 6ನೇ ಅಧಿಸೂಚನೆಗೆ ಸರಕಾರದ ನಿಲುವು ವ್ಯಕ್ತಪಡಿ ಸಲು ಸಚಿವ ಸಂಪುಟ ಶಿಫಾರಸು?
-ಪಶ್ಚಿಮಘಟ್ಟ ಪ್ರದೇಶದಲ್ಲಿ 1,533 ವಸತಿ ಪ್ರದೇಶ. ಇಲ್ಲಿರುವ ಜನರ ಬದುಕಿಗೆ ತೊಂದರೆ ಆಗದಂತೆ ಷರತ್ತು ಹಾಕಲು ಚಿಂತನೆ

 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.