ಮೀನುಗಾರಿಕೆ- ಒಳನಾಡು ಸಾರಿಗೆ..; ಬೊಮ್ಮಾಯಿ ಬಜೆಟ್ ನಲ್ಲಿ ಕರಾವಳಿಗೆ ಸಿಕ್ಕಿದ್ದೇನು?


Team Udayavani, Feb 17, 2023, 12:22 PM IST

ಮೀನುಗಾರಿಕೆ- ಒಳನಾಡು ಸಾರಿಗೆ..; ಬೊಮ್ಮಾಯಿ ಬಜೆಟ್ ನಲ್ಲಿ ಕರಾವಳಿಗೆ ಸಿಕ್ಕಿದ್ದೇನು?

ಬೆಂಗಳೂರು: 2023-24ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರಾವಳಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಕರಾವಳಿಗೆ ಸಿಕ್ಕಿದ್ದೇನು?

ಭಾರತ ಸರ್ಕಾರದ ಸಾಗರಮಾಲಾ ಯೋಜನೆಯಡಿ 597 ಕೋಟಿ ರೂ ಗಳ 12 ಕಿರು ಬಂದರುಗಳ ಅಭಿವೃದ್ಧಿ ಮಾಡಲಾಗುವುದು.

ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್ ಯಾರ್ಡ್ ಕಾರ್ಯಾಚಾರಣೆ ಪ್ರಾರಂಭಿಸಲಾಗುವುದು.

ಪ್ರವಾಸೋದ್ಯಮ ಉತ್ತೇಜನಕ್ಕೆ ಖಾಸಗಿ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾ ಅಭಿವೃದ್ದಿ.

ಗುರುಪುರ ಮತ್ತು ನೇತ್ರಾವತಿ ನದಿಗಳ ಪಾತ್ರದಲ್ಲಿ ಒಳಸಾರಿಗೆ ಸಂಪರ್ಕ ಕಲ್ಪಿಸಲು ಬಾರ್ಜ್ ಸೇವೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು. ಮಂಗಳೂರು- ಹಂಗಾರಕಟ್ಟೆಯಲ್ಲಿ ಸಾರ್ವಜನಿಕ- ಖಾಸಗಿ light cargo transport ಬೋಟ್ ಸೇವೆಗಳನ್ನು ಪ್ರಾರಂಭಿಸಲಾಗವುದು.

ಮಂಗಳೂರು- ಕಾರವಾರ- ಗೋವಾ- ಮುಂಬಯಿ ಜಲಸಾರಿಗೆ ಅಭಿವೃದ್ಧಿ.

ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆ ತಯಾರಿಸಲಾಗುವುದು.

ಉಡುಪಿ, ದಕ್ಷಿಣ ಮತ್ತು ಉತ್ತರ ಕನ್ನಡದಲ್ಲಿನ ವಸತಿ ಶಾಲೆಗಳ ಅಭಿವೃದ್ಧಿ ಮಾಡಲಾಗುವುದು.

ಕುಮಟಾದಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ. ಕರಾವಳಿ ಮಲೆನಾಡಿಗೆ ‘ಸಹ್ಯಾದ್ರಿ ಸಿರಿ’ ಯೋಜನೆ ಜಾರಿ ಮಾಡಲಾಗುವುದು ಎಂದು ಘೋಷಿಸಿದರು.

ಇದನ್ನೂ ಓದಿ:ಕುಮಟಾ- ಸವಣೂರಿನಲ್ಲಿ ಬೃಹತ್ ಆಸ್ಪತ್ರೆ ನಿರ್ಮಾಣ; ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಯೋಜನೆ ಆರಂಭಿಸಲಾಗಿದ್ದು, ಇದನ್ನು ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಮೀನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರವಾರದ ಸಮೀಪ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಘೋಷಿಸಿದರು. ಅಲ್ಲದೇ ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಮಾರ್ಪಡಿಸಲು 40 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ.

ಟಾಪ್ ನ್ಯೂಸ್

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.