![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 3, 2019, 12:30 AM IST
ಬೆಂಗಳೂರು: ಕಾಂಗ್ರೆಸ್ ಶಾಸಕರಿಬ್ಬರು ರೆಸಾರ್ಟ್ನಲ್ಲಿ ಹೊಡೆದಾಡಿಕೊಂಡಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜನವರಿ 19ರಂದು ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ನಡುವೆ ಗಲಾಟೆ ನಡೆಯಲು ಹಗರಿಬೊಮ್ಮನಹಳ್ಳಿ ಕ್ಷೇತ್ರದಿಂದ ಮಹಿಳೆ ಯೊಬ್ಬರನ್ನು ಚುನಾವಣಾ ಕಣಕ್ಕಿಳಿಸುವ ವಿಷಯ ವಿಕೋಪಕ್ಕೆ ತಿರುಗಿದ್ದೇ ಕಾರಣ ಎನ್ನಲಾಗಿದೆ. ಇಬ್ಬರೂ ಶಾಸಕರು ಒಬ್ಬರಿಗೊಬ್ಬರು ಕೊರಳಪಟ್ಟಿ ಹಿಡಿದುಕೊಂಡು ಗಲಾಟೆ ಮಾಡಿ ಕೊಂಡಿ ರುವ ವಿಡಿಯೋ ಈಗ ಬಹಿರಂಗವಾಗಿದೆ.
ಮಾಧ್ಯಮಗಳಿಗೆ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಆನಂದ್ಸಿಂಗ್, “ನೀನು ಹೊಡೀತಿಯೇನೋ? ಎಂದು ಪ್ರಶ್ನಿಸಿದ್ದಾರೆ. ಆಗ ಜೆ.ಎನ್. ಗಣೇಶ್,”ಅಣ್ಣಾ ಇದು ತಪ್ಪು. ಅವಳ ಸರ್ಪೋರ್ಟ್ಗೆ ನೀನು’ ಎನ್ನುತ್ತಾರೆ. ಮತ್ತೂಂದು ಧ್ವನಿ, “ಅಣ್ಣಾ ಬಿಡಣ್ಣ’ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಹಿನ್ನೆಲೆ: ಹಗರಿಬೊಮ್ಮನಹಳ್ಳಿ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಆ ಕ್ಷೇತ್ರದಿಂದ ಲಂಬಾಣಿ ಸಮುದಾಯದ ಭೀಮಾನಾಯ್ಕ ಶಾಸಕರಾಗಿ ಆಯ್ಕೆ ಯಾಗಿದ್ದಾರೆ. ಆ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ವಿಜಯನಗರ ಶಾಸಕ ಆನಂದ್ ಅವರ ಸಂಬಂಧಿ ಸಂದೀಪ್ ಸಿಂಗ್ ಎಂಬುವರ ಪತ್ನಿ ಯನ್ನು ಕಣಕ್ಕಿಳಿಸಲು ಪ್ರಯತ್ನ ನಡೆಸ ಲಾಗುತ್ತಿದೆ ಎಂಬ ಮಾತು ಕೇಳಿ ಬರು ತ್ತಿದೆ. ಸಂದೀಪ್ ಸಿಂಗ್ ಅವರ ಪತ್ನಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಗಲಾಟೆ ಶುರುವಾಗಿ ಕಂಪ್ಲಿ ಶಾಸಕ ಗಣೇಶ್, ಆನಂದ್ಸಿಂಗ್ -ಭೀಮಾನಾಯ್ಕ ನಡುವೆ ಸಂಧಾನಕ್ಕೆ ಬಂದಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.