![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 10, 2024, 5:32 PM IST
ಚಿಕ್ಕಮಗಳೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಯಾಗಿ ಹೆಸರು ಕೇಳಿ ಬರುತ್ತಿರುವ ಬೆನ್ನಲ್ಲೆ ಶೃಂಗೇರಿ ಶ್ರೀಮಠಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಭಾನುವಾರ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಶಾರದಾಂಬೆ ದರ್ಶನ ಪಡೆದ ಬಳಿಕ ಕಿರಿಯ ಶ್ರೀಗಳಾದ ಜಗದ್ಗರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಅವರ ಆರ್ಶೀವಾದ ಪಡೆದರು.
ಶೃಂಗೇರಿ ಶ್ರೀಮಠಕ್ಕೂ ಮೈಸೂರು ಸಂಸ್ಥಾನಕ್ಕೂ ಐತಿಹಾಸಿಕ ಧಾರ್ಮಿಕ ನಂಟು ಇದ್ದು ಈ ಹಿಂದೆಯೂ ಹಲವು ಕಾರ್ಯಕ್ರಮಗಳಿಗೆ ಮೈಸೂರು ರಾಜವಂಶಸ್ಥರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು.
ಮೈಸೂರು ಬಿಜೆಪಿ ಟಿಕೆಟ್ ಹೆಸರು ಕೇಳಿ ಬಂದಿರುವ ವೇಳೆಯಲ್ಲೇ ಶೃಂಗೇರಿಗೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.