ಸ್ವತ್ಛ, ದಕ್ಷ ಸರ್ಕಾರವೇ ಬಿಜೆಪಿ ಉದ್ದೇಶ: ಯಡಿಯೂರಪ್ಪ
Team Udayavani, Oct 2, 2017, 7:50 AM IST
ಬೆಂಗಳೂರು: ರಾಜ್ಯದಲ್ಲಿ ಸ್ವತ್ಛ ಮತ್ತು ದಕ್ಷ ಬಿಜೆಪಿ ಸರ್ಕಾರ ರಚಿಸುವುದು ನಮ್ಮ ಉದ್ದೇಶವೇ ಹೊರತು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದಲ್ಲ. ಇದು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ ಮಾತು…! ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ನವಕರ್ನಾಟಕ ನಿರ್ಮಾಣ ಪರಿವರ್ತನಾ ರಥಯಾತ್ರೆ ಜಿಲ್ಲಾ ಯಾತ್ರಾ ಪ್ರಮುಖರು, ಇತ್ತೀಚೆಗೆ ನೇಮಕಗೊಂಡಿರುವ ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ಪ್ರಚಾರ ಸಮಿತಿ ಸದಸ್ಯರ ಸಭೆಯಲ್ಲಿ ಮಾತನಾಡಿದರು.ಟು ಗೆಲ್ಲುವುದು ನಿಶ್ಚಿತ ಎಂಬ ವಾತಾವರಣ ಮೂಡಿಸಬೇಕು. ಯಾರೇ ಅಭ್ಯರ್ಥಿಗಳಾದರೂ ಅವರನ್ನು ಗೆಲ್ಲಿಸಬೇಕು. ಈ ವಿಚಾರದಲ್ಲಿ ಭಿನ್ನಾಭಿಪ್ರಾಯ, ಗೊಂದಲವಿಲ್ಲದೆ ಸ್ಪಷ್ಟತೆ ಮತ್ತು ಗುರಿಯೊಂದಿಗೆ ಮುಂದಡಿ ಇಡಬೇಕೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP vs Congress ; ಕೇಸ್ ಮೇಲೆ ಕೇಸ್
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.