![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 14, 2022, 11:46 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ಮುಂದುವರಿದಿದೆ. ಬುಧವಾರ ರಾತ್ರಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿಯಾಗಿದ್ದ ಜಮೀರ್ ಅಹಮದ್ ಕೈ ನಾಯಕರ ವಿರುದ್ಧದ ತನ್ನ ಅಸಮಾಧಾನವನ್ನು ತೋಡಿಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕರಿಂದ ಅಂತರ ಕಾಯ್ದುಕೊಂಡಿರುವ ಜಮೀರ್, ಕೆಪಿಸಿಸಿ ಕಚೇರಿಯಲ್ಲಿ ಕರೆದ ಸಭೆಗಳಿಗೆ ಹಾಜರಾಗಿಲ್ಲ. ಬುಧವಾರ ರಾತ್ರಿ ಖಾಸಗಿ ಹೋಟೆಲ್’ನಲ್ಲಿ ಸುರ್ಜೆವಾಲರನ್ನು ಭೇಟಿ ಮಾಡಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ ಹೊತ್ತಿ ಉರಿಯುವಂತೆ ಮಾಡಿದ್ದ ವ್ಯಕ್ತಿಯನ್ನು ಸರ್ಕಾರ ರಕ್ಷಿಸುತ್ತಿದೆ: ಡಿಕೆಶಿ
ಭೇಟಿ ವೇಳೆಯ ವೇಳೆ ಮುಸ್ಲಿಂ ಸಮುದಾಯದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಯಾರೂ ಧ್ವನಿ ಎತ್ತುತ್ತಿಲ್ಲ ಎಂದು ಅಸಮಧಾನ ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.