![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 6, 2023, 3:38 PM IST
ರಾವಲ್ಪಿಂಡಿ: ಹಜಾರಾ ಎಕ್ಸ್ ಪ್ರೆಸ್ ರೈಲಿನ ಹತ್ತು ಬೋಗಿಗಳು ಉರುಳಿಬಿದ್ದು ಕನಿಷ್ಠ 15 ಮಂದಿ ಮೃತಪಟ್ಟ ಭೀಕರ ಘಟನೆ ಪಾಕಿಸ್ತಾನದಲ್ಲಿ ರವಿವಾರ ನಡೆದಿದೆ. ಇಲ್ಲಿ ಶೆಹಜಾದ್ ಪುರ ಮತ್ತು ನವಾಬ್ ಶಾ ನಡುವಿನ ಸಹಾರಾ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ.
50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರೈಲು ಹಳಿ ತಪ್ಪಿದ ಕಾರಣ ಹತ್ತು ಬೋಗಿಗಳು ಉರುಳಿ ಬಿದ್ದಿದೆ ಎಂದು ವರದಿ ಹೇಳಿದೆ.
ಇದನ್ನೂ ಓದಿ:K P Rao: ತನ್ಮಯಶೀಲ ಕೆ.ಪಿ.ರಾವ್ ಜೀವನ ಚರಿತ್ರೆ ದಾಖಲಾಗಬೇಕು: ಸಾಹಿತಿ ಜಯಂತ್ ಕಾಯ್ಕಿಣಿ
ಅಪಘಾತವಾದ ರೈಲು ಕರಾಚಿಯಿಂದ ಪಾಕಿಸ್ತಾನದ ಪಂಜಾಬ್ ಗೆ ಹೊರಟಿತ್ತು. ಗಾಯಗೊಂಡವರನ್ನು ಕೂಡಲೇ ನವಾಬ್ ಶಾದಲ್ಲಿರುವ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ. ಅಧಿಕಾರಿಗಳ ಪ್ರಕಾರ, ರೈಲು ಹಳಿ ತಪ್ಪಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಅಪಘಾತದ ನಂತರ ಹತ್ತಿರದ ಆಸ್ಪತ್ರೆಗಳಲ್ಲಿ ತುರ್ತು ಪ್ರೋಟೋಕಾಲ್ ಅನ್ನು ವಿಧಿಸಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.