Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು


Team Udayavani, Oct 7, 2024, 9:31 AM IST

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

ಪಾಕಿಸ್ತಾನ: ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದು ಮತ್ತು 10 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಭಾನುವಾರ ತಡರಾತ್ರಿ ಸುಮಾರು ಹನ್ನೊಂದು ಗಂಟೆಯ ಸುಮಾರಿಗೆ ಏರ್ ಪೋರ್ಟ್ ಬಳಿ ಟ್ಯಾಂಕರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿರುವುದಾಗಿ ಪಾಕಿಸ್ತಾನದಲ್ಲಿರುವ ಚೀನಾ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದ್ದು ಪಾಕಿಸ್ತಾನದಲ್ಲಿರುವ ಚೀನಾದ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಪಾಕಿಸ್ತಾನದ ಅಧಿಕಾರಿಗಳಿಗೆ ಒತ್ತಾಯಿಸುತ್ತೇವೆ, ”ಎಂದು ರಾಯಭಾರ ಕಚೇರಿ ಮಾಹಿತಿ ನೀಡಿದೆ.

ನಿಷೇಧಿತ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಕರಾಚಿ ವಿಮಾನ ನಿಲ್ದಾಣದಿಂದ ಆಗಮಿಸುವ “ಚೀನೀ ಇಂಜಿನಿಯರ್‌ಗಳು ಮತ್ತು ಹೂಡಿಕೆದಾರರ ಉನ್ನತ ಮಟ್ಟದ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡ” “ಆತ್ಮಹತ್ಯಾ ಬಾಂಬ್ ದಾಳಿಯ” ಜವಾಬ್ದಾರಿಯನ್ನು ಹೊತ್ತುಕೊಂಡಿದೆ.

ಸ್ಫೋಟದಲ್ಲಿ ಗಾಯಗೊಂಡವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಘಟನೆಯಿಂದ ಏರ್ ಪೋರ್ಟ್ ಮಾರ್ಗದಲ್ಲಿದ್ದ ಕೆಲ ವಾಹನಗಳು ಬೆಂಕಿಗಾಹುತಿಯಾಗಿವೆ.

ಸಿಂಧ್ ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ಲಾಂಜಾರ್ ಅವರು ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಬಳಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ, ಜೊತೆಗೆ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಭಾರೀ ಸೇನಾಪಡೆ ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ.

ಈ ವರ್ಷದ ಮಾರ್ಚ್‌ನಲ್ಲಿ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ ಐವರು ಚೀನಾದ ಪ್ರಜೆಗಳು ಮತ್ತು ಸ್ಥಳೀಯರೊಬ್ಬರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

ಟಾಪ್ ನ್ಯೂಸ್

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Navratri Special: ತಾಯ್ತನ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.