![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 12, 2024, 6:00 AM IST
ಹೊಸದಿಲ್ಲಿ: 26/11ರ ಮುಂಬಯಿ ದಾಳಿಯ ಮಾಸ್ಟರ್ಮೈಂಡ್ ಮತ್ತು ಲಷ್ಕರೆ ತಯ್ಯಬಾದ ಸಂಸ್ಥಾಪಕ ಹಫೀಜ್ ಸಯೀದ್ ಪಾಕಿಸ್ಥಾನ ಸರಕಾರದ ವಶದಲ್ಲಿದ್ದು, ಭಯೋತ್ಪಾದನೆಗೆ ಹಣಕಾಸು ಸಹಾಯ ಮಾಡಿದ ಪ್ರಕರ ಣಗಳಲ್ಲಿ 78 ವರ್ಷಗಳ ಕಾರಾಗೃಹ ಶಿಕ್ಷೆ ಅನುಭವಿ ಸುತ್ತಿದ್ದಾನೆ.
2020ರ ಫೆ.12ರಿಂದ ಆತ ಜೈಲಿನಲ್ಲಿದ್ದಾನೆ ಎಂದು ವಿಶ್ವ ಸಂಸ್ಥೆಯ ನಿರ್ಬಂಧಗಳ ಸಮಿತಿ ತಿಳಿಸಿದೆ. ಕೇಂದ್ರ ಸರ ಕಾರ ಆತನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಈಗಾಗಲೇ ದಾಖಲೆಗಳನ್ನು ಸಲ್ಲಿಸಿದೆ. ಭಾರತ ಸರಕಾರದ ಜತೆಗೆ ಹಸ್ತಾಂತರ ಒಪ್ಪಂದ ಇಲ್ಲ ಎಂಬ ಕಾರಣಕ್ಕೆ ಸಯೀದ್ನನ್ನು ಭಾರತಕ್ಕೆ ನೀಡಲು ಸಾಧ್ಯವಾಗದು ಎಂದು ಪಾಕ್ ಸರಕಾರ ಹೇಳಿತ್ತು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.