ಏಡಿ ಚಿಪ್ಪಿನಿಂದ ಪರಿಸರ ಸ್ನೇಹಿ ಬ್ಯಾಟರಿ ತಯಾರಿಸಿದ ಮೇರಿಲ್ಯಾಂಡ್‌ ವಿವಿಯ ವಿಜ್ಞಾನಿಗಳು 


Team Udayavani, Sep 4, 2022, 7:50 AM IST

thumb news animal

ವಾಷಿಂಗ್ಟನ್‌: ಅಮೆರಿಕದ ಮೇರಿಲ್ಯಾಂಡ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಏಡಿಗಳು, ನಳ್ಳಿಗಳು ಮತ್ತು ಸಿಗಡಿಗಳಲ್ಲಿರುವ ವಿಶೇಷ ರಾಸಾಯನಿಕವನ್ನು ಬಳಸಿ ಬ್ಯಾಟರಿ ತಯಾರಿಸುವುದನ್ನು ಕಂಡುಕೊಂಡಿದ್ದಾರೆ.

ಈ ಕಠಿಣಚರ್ಮಿಗಳಲ್ಲಿರುವ “ಚಿಟಿನ್‌’ ಎಂಬ ರಾಸಾಯನಿಕ ಬಳಸಿ ಬ್ಯಾಟರಿಗಳನ್ನು ವಿಜ್ಞಾನಿಗಳು ತಯಾರಿಸಿದ್ದಾರೆ. ಈ ಕುರಿತು ವಿವಿಯ ಪ್ರೊ. ಲಿಯಾಂಗ್ಬಿಂಗ್ ಹು ನೇತೃತ್ವದಲ್ಲಿ ವಿಜ್ಞಾನಿಗಳು ಸಂಶೋಧನಾ ವರದಿ ಪ್ರಕಟಿಸಿದ್ದಾರೆ.

“ವಸ್ತುಗಳ ಜೈವಿಕ ವಿಘಟನೀಯತೆ, ಪರಿಸರದ ಪ್ರಭಾವ ಮತ್ತು ಬ್ಯಾಟರಿಗಳ ಕಾರ್ಯಕ್ಷಮತೆಯು ಉತ್ಪನನಕ್ಕೆ ಮುಖ್ಯವಾದದು. ಇದು ವಾಣಿಜ್ಯೀಕರಣಗೊಳ್ಳುವ ಸಾಮರ್ಥಯ ಹೊಂದಿದೆ ಎಂದು ನಾವು ಭಾವಿಸುತ್ತೇವೆ,” ಎಂದು ಪ್ರೊ. ಲಿಯಾಂಗ್ಬಿಂಗ್ ಹು ಅಭಿಪ್ರಾಯಪಟ್ಟರು.

“ಹಸಿರು ಇಂಧನದತ್ತ ಜಗತ್ತು ಮುಖ ಮಾಡಿರುವ ಈ ಸಂದರ್ಭದಲ್ಲಿ ಬ್ಯಾಟರಿಗಳು ಕೂಡ ಪರಿಸರ ಸ್ನೇಹಿಯಾಗಿರಬೇಕು. ಸದ್ಯ ಲೀಥಿಯಮ್‌-ಐಯಾನ್‌ನಿಂದ ತಯಾರಾಗುವ ಸಂಪ್ರದಾಯಿಕ ಬ್ಯಾಟರಿಗಳು ವಿಘಟನೆ ಹೊಂದಲು ನೂರಾರು ವರ್ಷಗಳು ಬೇಕಾಗುತ್ತದೆ. ಎಲೆಕ್ಟ್ರಾನಿಕ್‌ ಬ್ಯಾಟರಿಗಳು ಕೆಲವೊಮ್ಮೆ ಬೆಂಕಿ ಅವಘಡಗಳಿಗೆ ಕಾರಣವಾಗುತ್ತದೆ. ಹಾಗಾಗಿ ಪರಿಸರ ಸ್ನೇಹಿ ಬ್ಯಾಟರಿಗಳತ್ತ ಮುಖ ಮಾಡುವುದು ಅನಿವಾರ್ಯವಾಗಿದೆ,” ಎಂದರು.

“ಏಡಿ, ಸಿಗಡಿ, ನಳ್ಳಿಗಳಂತಹ ಕಠಿಣಚರ್ಮಿಗಳ ಎಕೊÕàಸ್ಕೆಲಿಟನ್‌, “ಚಿಟಿನ್‌’ ಒಳಗೊಂಡಿರುವ ಕೋಶಗಳಿಂದ ಮಾಡಲ್ಪಟ್ಟಿದೆ. ಇದು ಒಂದು ರೀತಿಯ ಕಾಬೋìಹೈಡ್ರೇಟ್‌ ಆಗಿದ್ದು, ಅವುಗಳ ಚಿಪ್ಪುಗಳಿಗೆ ಗಟ್ಟಿಯಾದ ಮೇಲ್ಮೈಗೆ ಕಾರಣವಾಗಿದೆ. ಅಲ್ಲದೇ ರೆಸ್ಟೋರೆಂಟ್‌ಗಳ ಆಹಾರ ತ್ಯಾಜ್ಯವು ಸಾಮಾನ್ಯವಾಗಿ ಈ ಉಪಯುಕ್ತ ವಸ್ತುವನ್ನು ಹೊಂದಿರುತ್ತದೆ. ಇದು ಶಿಲೀಂಧ್ರಗಳು ಮತ್ತು ಕೀಟಗಳಲ್ಲಿಯೂ ಇರುತ್ತದೆ. ಇದನ್ನು ಬ್ಯಾಟರಿ ತಯಾರಿಕೆಗೆ ಬಳಸಬಹುದಾಗಿದೆ,” ಎಂದು ಪ್ರೊ. ಲಿಯಾಂಗ್ಬಿಂಗ್ ಹು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Mangaluru ಬಲ್ಮಠ: ಮನೆಯಿಂದ ಕಳವು; ಪ್ರಕರಣ ದಾಖಲು

Mangaluru ಬಲ್ಮಠ: ಮನೆಯಿಂದ ಕಳವು; ಪ್ರಕರಣ ದಾಖಲು

Udupi: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Udupi: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕ ವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.