![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 3, 2019, 6:35 AM IST
ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಸದಸ್ಯತ್ವ ಪಡೆಯುವ ಎಲ್ಲ ಅರ್ಹತೆಯನ್ನೂ ಭಾರತ ಹೊಂದಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ವಾಷಿಂಗ್ಟನ್ನಲ್ಲಿ ಹೇಳಿದ್ದಾರೆ. ಭಾರತ ಇಲ್ಲದೇ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಗೂ ಕುಂದು. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸದಸ್ಯತ್ವಕ್ಕಾಗಿ ಕಳೆದ ಹಲವು ವರ್ಷ ಗಳಿಂದಲೂ ಆಗ್ರಹಿಸುತ್ತಿದೆ. ಈ ಕುರಿತಂತೆ ಅಮೆರಿಕದಲ್ಲಿ ನಡೆದ ಸಮಾರಂಭದಲ್ಲಿ ಪ್ರಸ್ತಾಪಿಸಿದ್ದು, ವಿಶ್ವದ ಅತಿ ದೊಡ್ಡ ಆರ್ಥಿಕತೆ ಮತ್ತು ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ದೇಶವನ್ನು ವಿಶ್ವಸಂಸ್ಥೆಯು ತನ್ನ ಭದ್ರತಾ ಸಮಿತಿಯಲ್ಲಿ ಸದಸ್ಯನನ್ನಾಗಿ ಹೊಂದಿಲ್ಲದೇ ಇದ್ದರೆ, ಇದು ಆ ದೇಶದ ಜತೆಗೆ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಯ ಮೇಲೂ ಪರಿಣಾಮ ಬೀರುತ್ತದೆ ಎಂದಿದ್ದಾರೆ.
ಮನವೊಲಿಕೆ ಮುಂದುವರಿಕೆ: ರಷ್ಯಾದಿಂದ ಎಸ್-400 ಟ್ರಂಪ್ ಕ್ಷಿಪಣಿಗಳನ್ನು ಖರೀದಿಸುವ ಭಾರತದ ನಿರ್ಧಾರದ ಬಗ್ಗೆ ಅಮೆರಿಕ ಸರಕಾರದ ಮನವೊಲಿಕೆ ಪ್ರಯತ್ನವನ್ನೂ ವಿದೇಶಾಂಗ ಸಚಿವ ಜೈಶಂಕರ್ ನಡೆಸಿದ್ದಾರೆ. ಭಾರತದ ಅಗತ್ಯವನ್ನು ಅಮೆರಿಕ ಅರಿತು ವರ್ತಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಎಸ್-400 ಕ್ಷಿಪಣಿ ಖರೀದಿ ಬಗ್ಗೆ ನಾವು ನಿರ್ಧರಿಸಿದ್ದೇವೆ ಮತ್ತು ನಾವು ಅಮೆರಿಕ ಸರಕಾರಕ್ಕೆ ಈ ಬಗ್ಗೆ ಮಾಹಿತಿಯನ್ನೂ ನೀಡಿದ್ದೇವೆ ಎಂದಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.