ಪಾಕ್‌ ಹೊಸ ವಿದೇಶ ಕಾರ್ಯದರ್ಶಿಯಾಗಲಿರುವ ಅಬ್ದುಲ್‌ ಬಾಸಿತ್‌: ವರದಿ


Team Udayavani, Feb 4, 2017, 5:16 PM IST

Abdul-Basith-600.jpg

ಇಸ್ಲಾಮಾಬಾದ್‌ : ಭಾರತದಲ್ಲಿ ಪಾಕ್‌ ಹೈಕಮಿಶನರ್‌ ಆಗಿರುವ 58ರ ಹರೆಯದ ಅಬ್ದುಲ್‌ ಬಾಸಿತ್‌ ಅವರು ಈಗಿನ್ನು ದೇಶದ ಹೊಸ ವಿದೇಶ ಕಾರ್ಯದರ್ಶಿಯಾಗಲಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಪ್ರಕೃತ ಪಾಕ್‌ ವಿದೇಶ ಕಾರ್ಯದರ್ಶಿಯಾಗಿರುವ ಇಜಾಜ್‌ ಅಹ್ಮದ್‌ ಚೌಧರಿ ಅವರ ಉತ್ತರಾಧಿಕಾರಿಯಾಗಿ ಅಬ್ದುಲ್‌ ಬಾಸಿತ್‌ ಅವರನ್ನು ನೇಮಿಸುವುದಕ್ಕೆ ಪ್ರಧಾನಿ ನವಾಜ್‌ ಷರೀಫ್ ಸರಕಾರ ತಾತ್ವಿಕವಾಗಿ ನಿರ್ಧರಿಸಿರುವುದಾಗಿ ಮಾಧ್ಯಮ ವರದಿಗಳು ಹೇಳಿವೆ. ಇಜಾಜ್‌ ಅಹ್ಮದ್‌ ಚೌಧರಿ ಅವರನ್ನು ಅಮೆರಿಕದಲ್ಲಿ ಪಾಕ್‌ ರಾಯಭಾರಿಯಾಗಿ ನಿಯುಕ್ತಗೊಳಿಸಲಾಗಿದೆ ಎಂದು “ದ ನ್ಯೂಸ್‌’ ವರದಿ ಮಾಡಿದೆ.

ಪ್ರಧಾನಿ ನವಾಜ್‌ ಷರೀಫ್ ಅವರು ವಿದೇಶ ವ್ಯವಹಾರಗಳ ಖಾತೆಯನ್ನು ತಮ್ಮಲ್ಲೇ ಉಳಿಸಿಕೊಂಡಿದ್ದು ವಿದೇಶ ಕಾರ್ಯಾಲಯದ ಮುಖ್ಯಸ್ಥರನ್ನು ನೇಮಿಸುವ ಸಮಾಲೋಚನೆಗಳನ್ನು ಮುಗಿಸಿರುವುದಾಗಿ ಮಾಧ್ಯಮ ವರದಿಗಳು ಹೇಳಿವೆ. 

ಟಾಪ್ ನ್ಯೂಸ್

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ

Somnath

ISRO ಕ್ಷುದ್ರಗ್ರಹದಿಂದ ಭೂಮಿ ರಕ್ಷಿಸಲು ನಾವು ಉತ್ಸುಕ: ಎಸ್‌.ಸೋಮನಾಥ್‌

1-dsdsadasdas

Lok Sabha; ಪ್ರಧಾನಿ ಮೋದಿ ಸುಳ್ಳು ಮಾಹಿತಿ: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.