ಕಾಬೂಲ್: 27 ಮಂದಿಗೆ ಗುಂಡಿಟ್ಟ ತಾಲಿಬಾನ್ ಉಗ್ರರು
Team Udayavani, Oct 18, 2022, 8:30 PM IST
ಕಾಬೂಲ್: ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು, ಆಳ್ವಿಕೆ ನಡೆಸುತ್ತಿರುವ ತಾಲಿಬಾನ್ ಉಗ್ರರು ಕಳೆದ ತಿಂಗಳು ಆಫ್ಘನ್ನ ಕಣಿವೆಯಲ್ಲಿ 27 ಮಂದಿಗೆ ಗುಂಡಿಟ್ಟು, ನರಮೇಧ ನಡೆಸಿದ್ದಾರೆ.
ಯುದ್ಧದಲ್ಲಿ ಸತ್ತಿದ್ದಾರೆ ಎಂದು ಬಿಂಬಿಸಲಾಗಿದ್ದ ಸಾವಿನ ಹಿಂದಿನ ಸತ್ಯವನ್ನು ಇದೀಗ ಬ್ರಿಟನ್ ಮೂಲದ ಎನ್ಜಿಒ ಒಂದು ಬಯಲಿಗೆಳೆದಿದೆ.
ಐವರು ವ್ಯಕ್ತಿಗಳ ಕೈಗಳನ್ನು ಕಟ್ಟಿ ಹಾಕಿ, ಕಣ್ಣಿಗೆ ಬಟ್ಟೆ ಕಟ್ಟಿ, ಸುಮಾರು 20 ಸೆಕೆಂಡುಗಳ ಕಾಲ ತಾಲಿಬಾನಿಯರು ಗುಂಡು ಹಾರಿಸಿರುವ ವಿಡಿಯೋ ಕೂಡ ಎಲ್ಲೆಡೆ ಹರಿದಾಡಿದೆ.
ಅವುಗಳನ್ನೆಲ್ಲ ಪರಿಶೀಲನೆ ನಡೆಸಲಾಗಿದ್ದು, ತಾಲಿಬಾನಿಯರು ತಮ್ಮನ್ನು ವಿರೋಧಿಸಿದ 27 ಮಂದಿಗೆ ಈ ರೀತಿ ಗುಂಡಿಟ್ಟು ಕೊಲೆ ಮಾಡಿದ್ದಾರೆ ಎಂದು ಎನ್ಜಿಒ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಮೆಡಿಕಲ್ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ
Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.