![1-chali](https://www.udayavani.com/wp-content/uploads/2024/12/1-chali-415x279.jpg)
ಹೌಡಿ ಮೋದಿ ಆಯ್ತು ಈಗ “ಸ್ವಸ್ಡೀ ಪಿಎಂ ಮೋದಿ’
Team Udayavani, Nov 2, 2019, 3:30 PM IST
![modi](https://www.udayavani.com/wp-content/uploads/2019/11/modi-1-620x413.jpg)
ಬ್ಯಾಂಕಾಕ್ (ಥೈಲೆಂಡ್): ಬರೋಬ್ಬರಿ 50 ಸಾವಿರ ಮಂದಿ ಅನಿವಾಸಿ ಭಾರತೀಯರು ನೆರೆದಿದ್ದ ಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಹ್ಯೂಸ್ಟನ್ನಲ್ಲಿ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಾತನಾಡಿದ್ದರು. ಈಗ ಇದೇ ರೀತಿಯ ಸಭೆಯೊಂದರಲ್ಲಿ ಭಾಷಣವನ್ನು ಬ್ಯಾಂಕಾಕ್ನಲ್ಲೂ ಮಾಡಲಿದ್ದಾರೆ.
ಹ್ಯೂಸ್ಟನ್ ಕಾರ್ಯಕ್ರಮಕ್ಕೆ “ಹೌಡಿ ಮೋದಿ’ (ಹೌ ಡೂ ಯೂ ಡೂ ಮೋದಿ) ಎಂದಿದ್ದರೆ ಬ್ಯಾಂಕಾಕ್ ಸಭೆಗೆ ಸ್ವಸ್ಡೀ (ಹಲೋ ಪಿಎಂ ಮೋದಿ) ಎಂಬ ಹೆಸರನ್ನು ಇಡಲಾಗಿದೆ. ಸ್ವಸ್ಡೀ ಎಂದರೆ ಸಂಸ್ಕೃತದಲ್ಲಿ “ಸ್ವಸ್ತಿ’ ಎಂಬ ಅರ್ಥ. ಒಳ್ಳೆಯದಾಗಲಿ ಶುಭವಾಗಲಿ ಎಂಬರ್ಥದಲ್ಲಿ ಈ ಪದವನ್ನು ಥಾಯ್ ಭಾಷೆಯಲ್ಲಿ ಬಳಸುತ್ತಾರೆ.
ಶನಿವಾರ ಬೆಳಗ್ಗೆ ಆಸಿಯಾನ್ ರಾಷ್ಟ್ರಗಳ ಶೃಂಗ ಮತ್ತು ಆರ್ಸಿಇಪಿ ಸಭೆಗಾಗಿ ಪ್ರಧಾನಿ ಮೋದಿ ಥೈಲೆಂಡ್ಗೆ ತೆರಳಿದ್ದು, 3 ದಿನ ಅಲ್ಲಿರಲಿದ್ದಾರೆ. ಶನಿವಾರ ಭಾರತೀಯ ಕಾಲಮಾನ 6 ಗಂಟೆಗೆ ಮೋದಿ ಅಲ್ಲಿನ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದರೊಂದಿಗೆ ಗುರುನಾನಕರ 550 ಹುಟ್ಟಿದ ವರ್ಷಾಚರಣೆ ಅಂಗವಾಗಿ ನಾಣ್ಯವೊಂದನ್ನೂ ಬಿಡುಗಡೆ ಮಾಡಲಿದ್ದಾರೆ. ನ.3ರಂದು ಪ್ರಧಾನಿ ಮೋದಿ ಅವರು ಥಾಯ್ ಪ್ರಧಾನಿ ಪ್ರಯುತ್ ಚಾನ್ ಒ ಚಾ ಅವರೊಂದಿಗೆ ಆಸಿಯಾನ್ ಶೃಂಗದಲ್ಲಿ ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
![1-chali](https://www.udayavani.com/wp-content/uploads/2024/12/1-chali-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-pope](https://www.udayavani.com/wp-content/uploads/2024/12/1-pope-150x92.jpg)
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
![Kuwait-PM](https://www.udayavani.com/wp-content/uploads/2024/12/Kuwait-PM-150x90.jpg)
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
![Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು](https://www.udayavani.com/wp-content/uploads/2024/12/15-7-150x90.jpg)
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
![Sheik Hasina](https://www.udayavani.com/wp-content/uploads/2024/12/Sheik-Hasina-150x84.jpg)
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
![ravishankar-guruji](https://www.udayavani.com/wp-content/uploads/2024/12/ravishankar-guruji-1-150x88.jpg)
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-chali](https://www.udayavani.com/wp-content/uploads/2024/12/1-chali-150x101.jpg)
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
![Hemmadi-Sevantige](https://www.udayavani.com/wp-content/uploads/2024/12/Hemmadi-Sevantige-150x90.jpg)
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
![rain-dk](https://www.udayavani.com/wp-content/uploads/2024/12/rain-dk-150x84.jpg)
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
![Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?](https://www.udayavani.com/wp-content/uploads/2024/12/Forest_1-150x80.jpg)
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
![1-puri](https://www.udayavani.com/wp-content/uploads/2024/12/1-puri-1-150x102.jpg)
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.