ಇಸ್ರೇಲ್ ನಲ್ಲಿ ಕಾಲ್ತುಳಿತ ದುರಂತ, 40ಕ್ಕೂ ಅಧಿಕ ಮಂದಿ ಸಾವು, ಹಲವರಿಗೆ ಗಾಯ

ಮೆರಾನ್ನಲ್ಲಿ ಸಂಪ್ರದಾಯವಾದಿ ಯಹೂದಿಗಳ ಜನಸ್ತೋಮ ಸೇರಿದ ವೇಳೆ ಈ ಕಾಲ್ತುಳಿತ ಸಂಭವಿಸಿದೆ ಎಂದು ವರದಿ ವಿವರಿಸಿದೆ.

Team Udayavani, Apr 30, 2021, 10:49 AM IST

ಇಸ್ರೇಲ್ ನಲ್ಲಿ ಕಾಲ್ತುಳಿತ ದುರಂತ, 40ಕ್ಕೂ ಅಧಿಕ ಮಂದಿ ಸಾವು, ಹಲವರಿಗೆ ಗಾಯ

ಮೆರೊನ್(ಇಸ್ರೇಲ್):ಯಹೂದಿಯರ ಧಾರ್ಮಿಕ ಸ್ಥಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 44 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಉತ್ತರ ಇಸ್ರೇಲ್ ನಲ್ಲಿ ನಡೆದಿದ್ದು, ಭಾರೀ ಜನಸ್ತೋಮದಿಂದಾಗಿ ಗಾಯಗೊಂಡವರನ್ನು ರಕ್ಷಿಸಲು ರಕ್ಷಣಾ ತಂಡಗಳು ಹರಸಾಹಸಪಡುತ್ತಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ನಿವೃತ್ತ ನ್ಯಾಯಮೂರ್ತಿಯೊಬ್ಬರು ರಾಜ್ಯಪಾಲರ ಹುದ್ದೆಗಾಗಿ ಲಂಚ ನೀಡಿರುವುದು ದುರದೃಷ್ಟಕರ!

ಎರಡನೇ ಶತಮಾನದ ಟಾಲ್ಮುಡಿಕ್ ಸಂತ ರಬ್ಬಿ ಶಿಮೊನ್ ಬಾರ್ ಯೋಚೈ ಅವರ ಸಮಾಧಿ ಸ್ಥಳವಾದ ಮೆರಾನ್ನಲ್ಲಿ ಸಂಪ್ರದಾಯವಾದಿ ಯಹೂದಿಗಳ ಜನಸ್ತೋಮ ಸೇರಿದ ವೇಳೆ ಈ ಕಾಲ್ತುಳಿತ ಸಂಭವಿಸಿದೆ ಎಂದು ವರದಿ ವಿವರಿಸಿದೆ.

ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಿದ್ದರಿಂದ ಸಾಮೂಹಿಕ ಧಾರ್ಮಿಕ ಕಾರ್ಯಕ್ರಮ ನಡೆದಿರಲಿಲ್ಲವಾಗಿತ್ತು. ಈ ವರ್ಷ ಯಾತ್ರಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ಶ್ರಮಿಸಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ ಎಂದು ವರದಿ ತಿಳಿಸಿದೆ.

ಈ ಬಾರಿಯೂ ಕೋವಿಡ್ ಭೀತಿಯ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಯಹೂದಿಗಳು ಸೇರಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಗ್ಯ ಅಧಿಕಾರಿಗಳು ವಿಧಿಸಿದ್ದ ಕೋವಿಡ್ ನಿಯಮ ಉಲ್ಲಂಘಿಸಿ ಜನಸಮೂಹ ನೆರೆದಿದ್ದು, ಈ ವೇಳೆ ಕುಳಿತುಕೊಳ್ಳಲು ನಿರ್ಮಿಸಿದ್ದ ಸ್ಟೇಡಿಯಂ ಕುಸಿದು ಬಿದ್ದಿದ್ದರಿಂದ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಲು ಆರಂಭಿಸಿದ್ದು, ಕಾಲ್ತುಳಿತ ಸಂಭವಿಸಲು ಕಾರಣವಾಗಿದೆ ಎಂದು ಹೇಳಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.