Australia: ಕೆಲಸದ ಅವಧಿ ಬಳಿಕ ಬಾಸ್‌ ನೌಕರರ ಮಧ್ಯೆ ಸಂಪರ್ಕ ಇಲ್ಲ


Team Udayavani, Aug 24, 2024, 6:45 AM IST

office- bank

ಹೊಸದಿಲ್ಲಿ: ಕೆಲಸದ ಅವಧಿ ಮುಗಿದ ಬಳಿಕ ತಮ್ಮ ಬಾಸ್‌ಗಳನ್ನು ಅಲಕ್ಷ್ಯ ಮಾಡಬಹುದಾದ ಕಾನೂನನ್ನು ಆಸ್ಟ್ರೇಲಿಯಾದಲ್ಲಿ ಜಾರಿ ಮಾಡಲಾ ಗಿದೆ. ನೌಕರರ ಮಾನಸಿಕ ಆರೋಗ್ಯ ಕಾಪಾಡಲು ಈ ಕಾನೂನನ್ನು ಜಾರಿ ಮಾಡಲಾಗಿದೆ.

“ರೈಟ್‌ ಟು ಡಿಸ್‌ಕನೆಕ್ಟ್’ ಎಂದು ಕರೆ ಯಲ್ಪಡುವ ಈ ಕಾನೂನಿಗೆ ಸಂಸತ್ತು ಒಪ್ಪಿಗೆ ನೀಡಿತ್ತು. ಇದೀಗ ಆ.26ರಿಂದ ಇದು ಜಾರಿಯಾಗಲಿದೆ. ಇದರಿಂದಾಗಿ ಕೆಲಸದ ಅವಧಿ ಮುಕ್ತಾಯವಾದ ಬಳಿಕವೂ ನೌಕಕರನ್ನು ಗಮನಿಸು ವುದು, ಕೆಲಸ ಮಾಡಿಸುವುದು ಇಂತಹ ವುಗಳಿಗೆ ಅವಕಾಶ ಇರುವುದಿಲ್ಲ.

ಈ ಕಾನೂನಿಗೆ ಹಲವು ಕಂಪೆನಿಗಳು ವಿರೋಧ ವ್ಯಕ್ತಪಡಿಸಿದ್ದು, ಅನಿವಾರ್ಯ ಕೆಲಸ ಮಾಡುವ ನೌಕರರಿಗೆ ಇಂತಹ ಅವಕಾಶ ನೀಡುವುದರಿಂದ ತೊಂದರೆಗ ಳಾಗಬಹುದು ಎಂದು ವಾದಿಸಿದ್ದವು. ಅಲ್ಲದೇ ಹೆಚ್ಚಿನ ಅಧ್ಯಯನ ನಡೆಸದೇ ಆತುರವಾಗಿ ಸರಕಾರ‌ ಈ ನಿರ್ಧಾರ ವನ್ನು ಕೈಗೊಂಡಿದೆ ಎಂದಿದ್ದವು.

ಕಚೇರಿ ಅವಧಿಯ ಬಳಿಕ ಮೊಬೈಲ್‌ ಫೋನ್‌ಗಳನ್ನು ಸ್ವಿಚ್‌ ಆಫ್ ಮಾಡ ಬಹುದಾದಂತಹ ಅವಕಾಶಗಳು ಈಗಾಗಲೇ ಫ್ರಾನ್ಸ್‌, ಜರ್ಮನಿ ಮತ್ತು ಯುರೋಪಿಯನ್‌ ಯೂನಿಯನ್‌ನ ಇತರ ದೇಶಗಳಲ್ಲಿ ಜಾರಿಯಲ್ಲಿವೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

Kamala Harris: ಪುಟಿನ್‌ ನಿಮ್ಮನ್ನೇ ತಿಂದು ತೇಗುತ್ತಿದ್ದರು: ಟ್ರಂಪ್‌ಗೆ ಕಮಲಾ ತಿರುಗೇಟು!

Kamala Harris: ಪುಟಿನ್‌ ನಿಮ್ಮನ್ನೇ ತಿಂದು ತೇಗುತ್ತಿದ್ದರು: ಟ್ರಂಪ್‌ಗೆ ಕಮಲಾ ತಿರುಗೇಟು!

1-ssss

US Presidential debate; ಟ್ರಂಪ್-ಕಮಲಾ ಮುಖಾಮುಖಿ: ಬಾಣಕ್ಕೆ ಪ್ರತಿಬಾಣ

Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.