Bangladesh Journalist: ಬಾಂಗ್ಲಾ ಸರೋವರದಲ್ಲಿ ಪತ್ರಕರ್ತೆಯ ಮೃತದೇಹ ಪತ್ತೆ…


Team Udayavani, Aug 28, 2024, 4:23 PM IST

Bangladesh Journalist: ಸರೋವರದಲ್ಲಿ ಬಾಂಗ್ಲಾದೇಶದ ಪತ್ರಕರ್ತೆಯ ಮೃತದೇಹ ಪತ್ತೆ…

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಹಾತಿರ್ ಸರೋವರದಲ್ಲಿ ಮಹಿಳಾ ಪತ್ರಕರ್ತೆಯ ಮೃತದೇಹವೊಂದು ಪತ್ತೆಯಾಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಬಾಂಗ್ಲಾದ ‘ಘಾಜಿ ಟಿವಿ’ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಾರಾ ರಹ್ನುಮಾ ಎಂಬ ಮಹಿಳಾ ಪತ್ರಕರ್ತೆ ಶವವಾಗಿ ಪತ್ತೆಯಾಗಿದ್ದಾರೆ.

ಘಾಜಿ ಚಾನೆಲ್ ಅನ್ನು ಕೈಗಾರಿಕೋದ್ಯಮಿ ಹಾಗೂ ಬಾಂಗ್ಲಾದೇಶದ ಜವಳಿ ಸಚಿವರಾಗಿರುವ ಗೋಲಂ ದಸ್ತಗೀರ್ ಘಾಜಿ ಅವರು ನಡೆಸುತ್ತಿದ್ದಾರೆ. ಅವರು ‘ಅವಾಮಿ ಲೀಗ್’ ಜೊತೆ ಸಂಬಂಧ ಹೊಂದಿದ್ದರು. 2024 ರಲ್ಲಿ, ಅವರು ಸತತ ನಾಲ್ಕನೇ ಬಾರಿಗೆ ನಾರಾಯಣಗಂಜ್ ಪ್ರದೇಶದಿಂದ ಸಂಸದರಾದರು. ಈಗ ಸರ್ಕಾರ ಬದಲಾದ ನಂತರ ಅವರನ್ನೂ ಬಂಧಿಸಲಾಗಿದೆ ಎನ್ನಲಾಗಿದೆ.

ಮಂಗಳವಾರ ತಡರಾತ್ರಿ (ಆಗಸ್ಟ್ 27) 12:30 ರ ಸುಮಾರಿಗೆ ಢಾಕಾದಲ್ಲಿರುವ ಹತಿರ್‌ಜೀಲ್ ಸರೋವರದಲ್ಲಿ ಸಾರಾ ರಹ್ನುಮಾ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದ್ದು ಇದನ್ನು ಕಂಡ ಅಲ್ಲಿನ ಸ್ಥಳೀಯರು ಸರೋವರದಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ತಪಾಸಣೆ ನಡೆಸಿದ ವೈದ್ಯರು ಪತ್ರಕರ್ತೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಸಾರಾ ಸಾಯುವ ಮೊದಲು ಫೇಸ್‌ಬುಕ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಅದರಲ್ಲಿ ಫಹೀಮ್ ಫೈಸಲ್ ಎಂಬ ವ್ಯಕ್ತಿಯನ್ನು ಟ್ಯಾಗ್ ಮಾಡಿ ಅವರ ಸ್ನೇಹಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ ಮತ್ತು ನಿಮ್ಮ ಎಲ್ಲಾ ಕನಸುಗಳು ನನಸಾಗಲಿ, ನಾವು ಅನೇಕ ಯೋಜನೆಗಳನ್ನು ಹೊಂದಿದ್ದೇವೆ, ಆದರೆ ಆ ಯೋಜನೆಗಳನ್ನು ಪೂರೈಸಲು ಸಾಧ್ಯವಾಗದಿದ್ದಕ್ಕಾಗಿ ನನಗೆ ವಿಷಾದವಿದೆ ಎಂದು ಬರೆದಿದ್ದಾರೆ.

ಇನ್ನೊಂದು ಪೋಸ್ಟ್‌ನಲ್ಲಿ, ಒಬ್ಬ ವ್ಯಕ್ತಿಯು ಸತ್ತಂತೆ ಬದುಕುವುದಕ್ಕಿಂತ ಸಾಯುವುದು ಉತ್ತಮ ಎಂದು ಬರೆದಿದ್ದಾರೆ. ಸದ್ಯ ಈ ಪೋಸ್ಟ್ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-body

Bodybuilder; 36 ವರ್ಷದ ದೈತ್ಯದೇಹಿ ಇಲಿಯಾ ಹೃದಯಾಘಾತದಿಂದ ಸಾ*ವು

muslim marriage

Pakistan; ಹಿಂದೂ ಬಾಲಕಿ ಅಪಹರಿಸಿ, ವೃದ್ಧನ ಜತೆ ಮದುವೆ!

1-zia

Bangladesh ಮಾಜಿ ಪ್ರಧಾನಿ ಜಿಯಾ ಆಸ್ಪತ್ರೆಗೆ ದಾಖಲು

Donald-Trumph

US; ಕಮಲಾ ಹ್ಯಾರಿಸ್‌ ಜತೆ ಮತ್ತೊಂದು ಚರ್ಚೆ ಇಲ್ಲ:ಡೊನಾಲ್ಡ್‌ ಟ್ರಂಪ್‌

1-laden

Osama bin Laden ಪುತ್ರ ಹಂಝಾ ಜೀವಂತ: ರಹಸ್ಯವಾಗಿ ಅಲ್‌ ಕಾಯಿದಾಕ್ಕೆ ನೇತೃತ್ವ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.