Bangladesh ಮತ್ತೆ ಹಿಂದೂ ಹಿಂಸೆ 49 ಶಿಕ್ಷಕರಿಂದ ರಾಜೀನಾಮೆ
ಮಧ್ಯಾಂತರ ಸರಕಾರದ ಆಡಳಿತದಲ್ಲೂ ನಿಲ್ಲದ ಕಿರುಕುಳ
Team Udayavani, Sep 2, 2024, 6:55 AM IST
ಢಾಕಾ: ಮಾಜಿ ಪ್ರಧಾನಿ ಶೇಖ್ ಹಸೀನಾ ಪದಚ್ಯುತಿಯ ಬಳಿಕ ಬಾಂಗ್ಲಾ ದೇಶ ದಲ್ಲಿ ಅಲ್ಪಸಂಖ್ಯಾಕರ ಮೇಲಿನ ದಾಳಿಗಳು ನಿರಂತರವಾಗಿ ನಡೆಯುತ್ತಿವೆ.
ವಿಶೇಷವಾಗಿ ಹಿಂದೂ ಸಮುದಾಯಕ್ಕೆ ಸೇರಿದ 49 ಶಿಕ್ಷಕರಿಂದ ಆಗ್ರಹಪೂರ್ವಕವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಬಾಂಗ್ಲಾದೇಶ ಛಾತ್ರ ಐಕ್ಯ ಪರಿಷತ್ನ ಸಂಯೋಜಕ ಸಜೀಬ್ ಸರ್ಕಾರ್ ಆರೋಪಿಸಿದ್ದಾರೆ.
ವಿವಾದದ ಬಳಿಕ 19 ಶಿಕ್ಷಕರಿಗೆ ಹುದ್ದೆಗಳನ್ನು ಮರಳಿ ಕಲ್ಪಿಸ ಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅನೇಕ ಶಿಕ್ಷ ಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆ. 18ರಂದು ಅಜೀಂಪುರದ ಸರಕಾರಿ ಮಹಿಳಾ ಕಾಲೇಜಿಗೆ ನುಗ್ಗಿದ್ದ 50 ವಿದ್ಯಾರ್ಥಿ ಗಳ ಗುಂಪು ಪ್ರಾಂಶುಪಾಲರು ಮತ್ತು ಇಬ್ಬರು ಉಪನ್ಯಾಸಕರ ರಾಜೀನಾಮೆಗೆ ಆಗ್ರಹಿಸಿತ್ತು. ಅಲ್ಲದೆ ಖಾಜಿ ನಸ್ರುಲ್ ವಿ.ವಿ.ಯ ಸಾರ್ವಜನಿಕ ಆಡಳಿತ ವಿಭಾಗ ಮುಖ್ಯಸ್ಥರಿಂದಲೂ ರಾಜೀನಾಮೆ ಪಡೆಯಲಾಗಿತ್ತು.
ಯೂನುಸ್ ತುಟಿ ಬಿಚ್ಚುತ್ತಿಲ್ಲ ಏಕೆ?
ಈ ಕುರಿತು ಲೇಖಕಿ ತಸ್ಲಿಮಾ ನಸ್ರಿನ್ ಪ್ರತಿಕ್ರಿಯೆ ನೀಡಿ, ಬಾಂಗ್ಲಾದಲ್ಲಿ ಶಿಕ್ಷಕರ ರಾಜೀನಾಮೆಗೆ ಆಗ್ರಹಿಸಲಾಗುತ್ತಿದೆ. ಪತ್ರ ಕರ್ತರು, ಸಚಿವರು ಮತ್ತು ಅಧಿಕಾರಿಗಳನ್ನು ಹಿಂಸಿಸಲಾಗುತ್ತಿದೆ. ಅಹಮದಿ ಮತ್ತು ಶಿಯಾ ಮುಸಲ್ಮಾನರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ. ಈ ಕುರಿತು ಮಧ್ಯಾಂತರ ಸರಕಾರದ ಮುಖ್ಯಸ್ಥ ಯೂನುಸ್ ತುಟಿ ಬಿಚ್ಚಿಲ್ಲ ಎಂದು ಟೀಕಿಸಿದ್ದಾರೆ.
ಬಾಂಗ್ಲಾದೇಶ ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಮತ್ತು ಬಾಂಗ್ಲಾದೇಶ ಪೂಜಾ ಉಡಾjಪನ್ ಪರಿಷತ್ ನೀಡಿರುವ ಮಾಹಿತಿಯಂತೆ ಹಸೀನಾ ಪದಚ್ಯುತಿಯ ಅನಂತರ ಅಲ್ಪಸಂಖ್ಯಾಕರ ಮೇಲೆ ಸುಮಾರು 205 ದಾಳಿಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.