ದೇಹದ “ವಿಷ’ಕ್ಕೆ ರಕ್ತದಾನವೇ ರಾಮಬಾಣ!

ರಕ್ತದಾನದಿಂದಾಗಿ ಶರೀರದಲ್ಲಿರುವ "ಸರ್ವಕಾಲಿಕ ರಾಸಾಯನಿಕ'ಗಳು ಮಾಯ

Team Udayavani, Apr 24, 2022, 7:50 AM IST

ದೇಹದ “ವಿಷ’ಕ್ಕೆ ರಕ್ತದಾನವೇ ರಾಮಬಾಣ!

ಲಂಡನ್‌: ಗಾಳಿ, ನೀರು, ಆಹಾರ… ಹೀಗೆ ಬೇರೆ ಬೇರೆ ರೀತಿಯಿಂದ ದೇಹವನ್ನು ಪ್ರವೇಶಿಸುವ “ಸರ್ವಕಾಲಿಕ ರಾಸಾಯನಿಕ’ಗಳಿಂದ ಮನುಷ್ಯನಿಗೆ ಮುಕ್ತಿಯಿಲ್ಲವೇ?

ಹಲವಾರು ವರ್ಷಗಳಿಂದ ಕಾಡುತ್ತಿದ್ದ ಈ ಪ್ರಶ್ನೆಗೆ ಈಗ “ಖಂಡಿತಾ ಇದೆ’ ಎಂಬ ಉತ್ತರ ಸಿಕ್ಕಿದೆ. ನಮ್ಮ ದೇಹದಲ್ಲೇ “ಸದಾಕಾಲ ಇರುವ’ ಈ ವಿಷಕಾರಿ ರಾಸಾಯನಿಕಗಳಿಂದ ಮುಕ್ತಿ ಪಡೆಯಲು ಇರುವ ಏಕೈಕ ದಾರಿಯೆಂದರೆ “ರಕ್ತದಾನ’ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ!

ಹೌದು, ನಿಯಮಿತವಾಗಿ ರಕ್ತದಾನ ಮಾಡುತ್ತಿದ್ದರೆ ಮನುಷ್ಯನ ರಕ್ತನಾಳಗಳು ಸ್ವಚ್ಛವಾಗಿ, ಈ ಫಾರೆವರ್‌ ಕೆಮಿಕಲ್ಸ್‌ನಿಂದ ಮುಕ್ತವಾಗುತ್ತವೆ ಎಂಬ ಮಹತ್ವದ ಅಂಶವನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಈ ಸಂಶೋಧನೆಯ ವರದಿಯು “ಜಾಮಾ ನೆಟ್‌ವರ್ಕ್‌ ಓಪನ್‌’ ಎಂಬ ಸಂಶೋಧನಾ ನಿಯತಕಾಲಿಕೆಯಲ್ಲಿ ಪ್ರಕಟಗೊಂಡಿದೆ.

ಯಾರ ಮೇಲೆ ಅಧ್ಯಯನ?
ಸಾಮಾನ್ಯ ಜನರಿಗಿಂತ ಹೆಚ್ಚು ಈ ಪಿಎಫ್ಎಎಸ್‌ಗಳಿಗೆ ಒಡ್ಡಲ್ಪಡುವವರೆಂದರೆ ಅಗ್ನಿಶಾಮಕ ಸಿಬ್ಬಂದಿ. ಹೀಗಾಗಿ, ಆಸ್ಟ್ರೇಲಿಯಾದ 285 ಮಂದಿ ಅಗ್ನಿಶಾಮಕ ಸಿಬ್ಬಂದಿಯನ್ನು ಈ ಅಧ್ಯಯನಕ್ಕೆ ಬಳಸಿಕೊಳ್ಳಲಾಗಿದೆ. ಇವರೆಲ್ಲರೂ ಸುಮಾರು 12 ತಿಂಗಳ ಕಾಲ ರಕ್ತ ಮತ್ತು ಪ್ಲಾಸ್ಮಾ ದಾನ ಮಾಡಿದ್ದರು. ನಿರಂತರವಾಗಿ ರಕ್ತದಾನ ಮಾಡಿದ ಇವರ ದೇಹದಲ್ಲಿ ವಿಷಕಾರಿ ರಾಸಾಯನಿಕದ ಪ್ರಮಾಣ ತಗ್ಗುತ್ತಾ ಹೋಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ವಿಶೇಷವೆಂದರೆ, ರಕ್ತದಾನಕ್ಕಿಂತಲೂ ಪ್ಲಾಸ್ಮಾ ದಾನ ಮಾಡಿದವರ ರಕ್ತನಾಳಗಳಲ್ಲಿ ಕೆಮಿಕಲ್‌ಗ‌ಳ ಪ್ರಮಾಣ ಗಣನೀಯವಾಗಿ ಕುಸಿದಿದೆ.

ಇದನ್ನೂ ಓದಿ:ದಿಲ್‌ಕುಶ್‌ ದ್ರಾಕ್ಷಿ ಬೆಳೆಯಿಂದ ಉತ್ತಮ ಲಾಭ; ‌ಸರ್ಕಾರದಿಂದಲೂ ಅನುದಾನ ವ್ಯವಸ್ಥೆ

ಏನಿದು “ಫಾರೆವರ್‌ ಕೆಮಿಕಲ್ಸ್‌’?
“ಫಾರೆವರ್‌ ಕೆಮಿಕಲ್ಸ್‌’ (ಪಿಎಫ್ಎಎಸ್‌) ಎನ್ನುವುದು ಹೆಚ್ಚಾಗಿ ಅಡುಗೆಮನೆಯಲ್ಲಿ ಬಳಸುವ ನಾನ್‌ ಸ್ಟಿಕ್‌ ಪಾತ್ರೆಗಳು, ಜಲ-ನಿರೋಧಕ ವಸ್ತುಗಳು ಮತ್ತು ಇತರೆ ಗೃಹೋಪಯೋಗಿ ವಸ್ತುಗಳಲ್ಲಿ ಕಂಡುಬರುವಂಥ ವಿಷಕಾರಿ ರಾಸಾಯನಿಕ. ಇದು ವಿಭಜನೆಗೊಳ್ಳದ ರಾಸಾಯನಿಕ ಕಣ. ಗಾಳಿ, ನೀರು ಅಥವಾ ಆಹಾರದ ಮೂಲಕ ಈ ರಾಸಾಯನಿಕವು ನಮ್ಮ ಶರೀರದೊಳಕ್ಕೆ ಸೇರಿ ರಕ್ತದೊಳಗೆ ಸಂಗ್ರಹವಾಗುತ್ತದೆ. ಅಲ್ಲದೇ, ಶ್ವಾಸಕೋಶಗಳ ಮೇಲೆ ಪರಿಣಾಮ ಬೀರಿ, ಅಸ್ತಮಾ ಹಾಗೂ ಇತರೆ ಕಾಯಿಲೆಗಳಿಗೆ ಕಾರಣವಾಗುತ್ತದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.